AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: ಅಪ್ರಾಪ್ತ ಪತ್ನಿಯನ್ನು ಕೊಂದು ರಾತ್ರಿಯಿಡೀ ಶವದ ಜತೆ ಮಲಗಿದ ಪತಿ

ಪ್ರೀತಿಸಿ ಮದುವೆ ಆಗಿದ್ದ ಅಪ್ರಾಪ್ತಳನ್ನು ಕೊಂದು ರಾತ್ರಿಯಿಡೀ ಶವದ ಜೊತೆ ಮಲಗಿದ ಅಮಾನುಷ ಘಟನೆ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ(Kanakapura Rural Police Station)ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿರುವ ಕನಕಪುರ ಗ್ರಾಮಾಂತರ ಪೊಲೀಸರು, ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನ ಜೈಲಿಗೆ ಅಟ್ಟಿದ್ದಾರೆ.

ರಾಮನಗರ: ಅಪ್ರಾಪ್ತ ಪತ್ನಿಯನ್ನು ಕೊಂದು ರಾತ್ರಿಯಿಡೀ ಶವದ ಜತೆ ಮಲಗಿದ ಪತಿ
ಅಪ್ರಾಪ್ತ ಪತ್ನಿ ಕೊಂದ ಪತಿ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ | Edited By: ಕಿರಣ್ ಹನುಮಂತ್​ ಮಾದಾರ್|

Updated on: Apr 01, 2024 | 5:12 PM

Share

ರಾಮನಗರ, ಏ.01: ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ(Kanakapura Rural Police Station)ವ್ಯಾಪ್ತಿಯಲ್ಲಿ ಪತಿಯೇ ಅಪ್ರಾಪ್ತಳನ್ನು ಕೊಂದು ರಾತ್ರಿಯಿಡೀ ಶವದ ಜೊತೆ ಮಲಗಿದ ಅಮಾನುಷ ಘಟನೆ ನಡೆದಿದೆ. ಹೌದು, ಪತ್ನಿಯ ಶೀಲ ಶಂಕಿಸಿ ಹತ್ಯೆ ಮಾಡಲಾಗಿದೆ. ಆರೋಪಿ 2021 ರಲ್ಲಿ 13 ವರ್ಷದ ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆ ಆಗಿದ್ದ. ಇವರಿಗೆ ಒಂದು ಮಗು ಕೂಡ ಇದೆ. ಕೆಲ ದಿನಗಳಿಂದ ಅಪ್ರಾಪ್ತೆ ಮೇಲೆ ಅನುಮಾನಗೊಂಡಿದ್ದ ಆರೋಪಿ, ಮೊದನಿನಂತೆ ಲೈಂಗಿಕವಾಗಿ ತೊಡಗುತ್ತಿಲ್ಲ ಎಂಬ ಕಾರಣಕ್ಕೆ ಜಗಳ ಶುರುವಾಗಿತ್ತು.

ಕತ್ತು ಹಿಸುಕಿ ಅಪ್ರಾಪ್ತಳ ಕೊಲೆ ಮಾಡಿದ್ದ ಪತಿ

ಹೀಗೆ ಶುರುವಾದ ಜಗಳ ಅತಿರೇಕಕ್ಕೆ ಹೋಗಿ ಕಳೆದ ತಿಂಗಳ ಮಾ. 27‌ರ ರಾತ್ರಿಯಂದು ಅಪ್ರಾಪ್ತೆ ಪತ್ನಿಯನ್ನ ಕತ್ತು ಹಿಸುಕಿ ಹತ್ಯೆ ಮಾಡಿದ್ದ. ರಾತ್ರಿ ಇಡೀ ಶವದ ಜೊತೆಯೇ ಮಲಗಿದ ಆತ, ಬೆಳಿಗ್ಗೆ ಎದ್ದು ತಾನೇ ಅಪ್ರಾಪ್ತೆ ಶವವನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದನು. ಬಳಿಕ ಜ್ವರ ಬಂದಿದೆ, ಹುಷಾರಿಲ್ಲ ಆಸ್ಪತ್ರೆ ಗೆ ಬನ್ನಿ ಕುಟುಂಬಸ್ಥರಿಗೆ ಕರೆದಿದ್ದ. ಶವ ಪರೀಕ್ಷೆ ಬಳಿಕ ಅನುಮಾನ ಗೊಂಡ ವೈದ್ಯರು, ಕೂಡಲೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದರು.

ಇದನ್ನೂ ಓದಿ:ಕೋಲಾರ: ವರ್ಷದ ಹಿಂದಿನ ಮಹಿಳೆಯ ಕೊಲೆ ಪ್ರಕರಣ ಸುಖಾಂತ್ಯ! ಹತ್ಯೆ ಮಾಡಿದ್ದ ಆರೋಪಿ ಅಂದರ್​ 

ಆರೋಪಿ ಹಾವಾಭಾವ ಕಂಡು ತನಿಖೆ ನಡೆಸಿದ ಕನಕಪುರ ಗ್ರಾಮಾಂತರ ಪೊಲೀಸರು, ‘ವಿಚಾರಣೆ ವೇಳೆ ತಾನೇ ಹತ್ಯೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಇದೀಗ ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿರುವ ಕನಕಪುರ ಗ್ರಾಮಾಂತರ ಪೊಲೀಸರು, ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನ ಜೈಲಿಗೆ ಅಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ