AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ: 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ: ಸ್ಥಳೀಯರಿಂದ ಧರ್ಮದೇಟು!

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 65 ವರ್ಷದ ವೃದ್ಧನಿಂದ 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವಂತಹ ಘಟನೆ ನಡೆದಿದೆ. ಮಾತನಾಡಲು ಬಾರದ ಕಾರಣ ಯಾರಿಗೆ ಹೇಳುತ್ತಾಳೆ ಎಂದು ಬಾಲಕಿಯನ್ನು ಮನೆಯ ಹಿತ್ತಲಿಗೆ  ಕರೆದುಕೊಂಡು ಹೋಗಿ ಕೃತ್ಯವೆಸಗಲಾಗಿದೆ.

ರಾಮನಗರ: 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ: ಸ್ಥಳೀಯರಿಂದ ಧರ್ಮದೇಟು!
ಕುದೂರು ಪೊಲೀಸ್ ಠಾಣಾ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Edited By: |

Updated on: Jan 10, 2024 | 3:26 PM

Share

ರಾಮನಗರ, ಜನವರಿ 10: 65 ವರ್ಷದ ವೃದ್ಧನಿಂದ 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ (girl) ಮೇಲೆ ಅತ್ಯಾಚಾರ ಮಾಡಿರುವಂತಹ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಕಲೇಟ್ ಕೊಡಿಸುವುದಾಗಿ ಹೇಳಿ ಬಟ್ಟೆ ಬಿಚ್ಚಿಸಿದ ಆರೋಪ ಮಾಡಲಾಗಿದೆ. ಮಾತನಾಡಲು ಬಾರದ ಕಾರಣ ಯಾರಿಗೆ ಹೇಳುತ್ತಾಳೆ ಎಂದು ಬಾಲಕಿಯನ್ನು ಮನೆಯ ಹಿತ್ತಲಿಗೆ  ಕರೆದುಕೊಂಡು ಹೋಗಿ ಕೃತ್ಯವೆಸಗಲಾಗಿದೆ.

ತಾಯಿ‌ ಮನೆಗೆ ವಾಪಾಸ್ ಆದಾಗ ಬಾಲಕಿ ಅಳುತ್ತಿದ್ದಳು. ಯಾಕೆ ಅಳುತ್ತಿದ್ದೀಯಾ ಅಂತ ಕೇಳಿದಾಗ, ಅಳುತ್ತಲೇ ತನ್ನ ಗುಪ್ತಾಂಗ ತೋರಿಸಿದ್ದಾಳೆ. ಯಾರು ಮಾಡಿದ್ದು ಅಂತ ಕೇಳಿದಾಗ ಸನ್ನೆ ಮಾಡಿ ಅಜ್ಜ‌ನ ಬಗ್ಗೆ ಬಾಲಕಿ ಹೇಳಿದ್ದಾಳೆ. ಕೂಡಲೇ ಅಜ್ಜನನ್ನು ಹಿಡಿದ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಬಳಿಕ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವುದಾಗಿ ಅಜ್ಜ ಒಪ್ಪಿಕೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆ ಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

ಉಪ್ಪಿನ ಕಾಯಿ ಕೇಳುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ

ದಾವಣಗೆರೆ: ಗ್ರಾಮಾಂತರ ಪೊಲೀಸ್ ಠಾಣೆಯ ಗ್ರಾಮಯೊಂದರಲ್ಲಿ‌ 48 ವರ್ಷದ ಮಂಜಪ್ಪ ಡಿ.ಎಚ್​ ಎನ್ನುವ ವ್ಯಕ್ತಿ ಗ್ರಾಮದಲ್ಲಿ ಆ ಮಹಿಳೆಯನ್ನ ಕೆಟ್ಟ ದೃಷ್ಠಿಯಲ್ಲಿ ನೋಡುತ್ತಲೇ ಇದ್ದ. ಇತ್ತೀಚಿಗೆ ಸಂತ್ರಸ್ಥ ಮಹಿಳೆ ತನ್ನ ಮನೆಯಲ್ಲಿ ಮನೆ ಗೆಲಸದಲ್ಲಿ ತೊಡಗಿದ್ದಳು. ಆ ವೇಳೆ ಉಪ್ಪಿನಕಾಯಿ ಕೇಳುವ ನೆಪದಲ್ಲಿ ಅವರ ಮನೆಗೆ ಹೋಗಿದ್ದ. ಕಾರಣ ಸಂತ್ರಸ್ಥ ಮಹಿಳೆಯ ತಂದೆ ಉಪ್ಪಿನ ಕಾಯಿ ಮಾರುತ್ತಿದ್ದರು.

ಇದನ್ನೂ ಓದಿ: ‘ನಾನು ನಿದ್ರೆಯಿಂದ ಎದ್ದೇಳುವ ಮುಂಚೆನೇ ಮಗು ಮೃತಪಟ್ಟಿತ್ತು’: ಸ್ಫೋಟಕ ಅಂಶ ಬಾಯ್ಬಿಟ್ಟ ಸಿಇಒ

ನಮ್ಮ ಮನೆಯಲ್ಲಿ ಉಪ್ಪಿನ ಕಾಯಿ ಇಲ್ಲಾ ತಮ್ಮ ತಂದೆ ಉಪ್ಪಿನ ಕಾಯಿ ಮಾರಾಟ ಮಾಡುತ್ತಾನೆ ಎಂದರು ಕೇಳದೆ ಮನೆ ಪ್ರವೇಶ ಮಾಡಿದ್ದ. ಅತ್ಯಾಚಾರಕ್ಕೆ ಯತ್ನಿಸಿದ್ದು, ಶಕ್ತಿಮಿರಿ ಸಂತ್ರಸ್ಥ ಮಹಿಳೆ ತಡೆದಿದ್ದಳು. ಆದರೆ ಕೆನ್ನೆ ಕಚ್ಚಿ ಗಂಭೀರ ಗಾಯಗೊಳಿಸಿದ್ದ. ಮಹಿಳೆಯ ಚೀರಾಟಕ್ಕೆ ಅಕ್ಕಪಕ್ಕದವರು ಸೇರಿದ್ದರು. ಅಷ್ಟರಲ್ಲಿ ಬಿಟ್ಟು ಓಡಿ ಹೋಗಿದ್ದ. ಆರೋಪಿ ಬಂಧನಕ್ಕೆ ಆಗ್ರಹಿಸಿ ಹತ್ತಾರು ಮಹಿಳೆಯರಿಂದ ಎಸ್ಪಿ‌ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದರು.

ಮತ್ತಷ್ಟು ಕೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?