AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಕೈ ಸೇರಲಿದೆ 545 PSI ನೇಮಕಾತಿ ಅಕ್ರಮದ ವರದಿ

545 ಪಿಎಸ್​ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅದರಂತೆ ತನಿಖೆ ನಡೆಸುತ್ತಿರುವ ಸಮೀತಿಯು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನಿಖಾ ವರದಿ ಸಲ್ಲಿಸಲಿದೆ.

ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಕೈ ಸೇರಲಿದೆ 545 PSI ನೇಮಕಾತಿ ಅಕ್ರಮದ ವರದಿ
ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಕೈ ಸೇರಲಿದೆ 545 PSI ನೇಮಕಾತಿ ಅಕ್ರಮದ ವರದಿ
ಸುನಿಲ್​ ಎಮ್​ ಹೆಚ್​
| Edited By: Rakesh Nayak Manchi|

Updated on: Jan 18, 2024 | 8:48 AM

Share

ಬೆಂಗಳೂರು, ಜ.18: ರಾಜ್ಯದಲ್ಲಿ ನಡೆದ 545 ಪಿಎಸ್​ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ (545 PSI Recruitment Scam) ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅದರಂತೆ ತನಿಖೆ ನಡೆಸುತ್ತಿರುವ ಸಮೀತಿಯು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ತನಿಖಾ ವರದಿ ಸಲ್ಲಿಸಲಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ 545 PSI ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಲಾಗಿತ್ತು. ಮರು ತನಿಖೆ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವು ಪ್ರಕರಣದ ಮರು ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಸರ್ಕಾರದ ನಿರ್ದೇಶನದಂತೆ ವಿಚಾರಣಾ ಆಯೋಗವು PSI ನೇಮಕಾತಿಯ ಅಕ್ರಮದ ವರದಿ‌ ಸಿದ್ದಪಡಿಸಿದೆ.

ಇದನ್ನೂ ಓದಿ: 545 ಪಿಎಸ್‌ಐ ನೇಮಕಾತಿ ಮರುಪರೀಕ್ಷೆಯ ಮಾರ್ಗಸೂಚಿ ಬಿಡುಗಡೆ, ಇಲ್ಲಿದೆ ಸಂಪೂರ್ಣ ವಿವರ

ಇದೇ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣಾ ಆಯೋಗವು PSI ಅಕ್ರಮದ ವರದಿ ಸಲ್ಲಿಸುವ ಸಾಧ್ಯತೆ ಇದೆ. ಅಕ್ರಮ ಪ್ರಕರಣದಲ್ಲಿ ಈಗಾಗಲೇ ಪೊಲೀಸ್ ನೇಮಕಾತಿ ವಿಭಾಗ ADGP ಅಮೃತ್ ಪಾಲ್‌ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಪ್ರಭಾವಿ ರಾಜಕೀಯ ಮುಖಂಡರೂ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಕೆಲ ರಾಜಕಾರಣಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ