AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Justice Santosh Hegde: ನಿವೃತ್ತ ನ್ಯಾ. ಸಂತೋಷ್ ಹೆಗಡೆಗೆ ವಂಚಿಸಲು ಯತ್ನ; ಸೈಬರ್ ಕ್ರೈಂ ಪೊಲೀಸರಿಗೆ ದೂರು

Cyber Crime: ನಿವೃತ್ತಿ ನ್ಯಾಯಮೂರ್ತಿ, ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆಗೆ ಕ್ರೆಡಿಟ್ ಕಾರ್ಡ್ ಬಗ್ಗೆ ಆರೋಪಿ ಮಹಿಳೆ ಕರೆ ಮಾಡಿ ವಂಚಿಸಲು ಯತ್ನಿದ್ದಾಳೆ. 99196 71358 ಮೊಬೈಲ್ನಿಂದ ಕರೆ ಮಾಡಿದ್ದಳು. ಕ್ರೆಡಿಟ್ ಕಾರ್ಡ್ ಪಾಯಿಂಟ್ ಮುಕ್ತಾಯವಾಗಿದೆ ಎಂದು ಕರೆ ಮಾಡಿದ್ದಳು.

Justice Santosh Hegde: ನಿವೃತ್ತ ನ್ಯಾ. ಸಂತೋಷ್ ಹೆಗಡೆಗೆ ವಂಚಿಸಲು ಯತ್ನ; ಸೈಬರ್ ಕ್ರೈಂ ಪೊಲೀಸರಿಗೆ ದೂರು
ನಿವೃತ್ತ ನ್ಯಾ. ಸಂತೋಷ್ ಹೆಗಡೆಗೆ ವಂಚಿಸಲು ಯತ್ನ; ಸೈಬರ್ ಕ್ರೈಂ ಪೊಲೀಸರಿಗೆ ದೂರು
TV9 Web
| Edited By: |

Updated on:Jun 18, 2021 | 12:53 PM

Share

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರಿಗೆ ಮಹಿಳೆಯೊಬ್ಬಳು ವಂಚನೆ ಮಾಡಲು ಯತ್ನಿಸಿದ್ದಾಳೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅನುಮಾನ ಬಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ. ಕೇಂದ್ರ ವಿಭಾಗ ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದೆ. 99196 71358 ಮೊಬೈಲ್​ ಸಂಖ್ಯೆಯಿಂದ ಮಹಿಳೆ ಕರೆ ಮಾಡಿದ್ದಳು ಎನ್ನಲಾಗಿದೆ.

ನಿವೃತ್ತಿ ನ್ಯಾಯಮೂರ್ತಿ, ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆಗೆ ಕ್ರೆಡಿಟ್ ಕಾರ್ಡ್ ಬಗ್ಗೆ ಆರೋಪಿ ಮಹಿಳೆ ಕರೆ ಮಾಡಿ ವಂಚಿಸಲು ಯತ್ನಿದ್ದಾಳೆ. 99196 71358 ಮೊಬೈಲ್ನಿಂದ ಕರೆ ಮಾಡಿದ್ದಳು. ಕ್ರೆಡಿಟ್ ಕಾರ್ಡ್ ಪಾಯಿಂಟ್ ಮುಕ್ತಾಯವಾಗಿದೆ ಎಂದು ಕರೆ ಮಾಡಿದ್ದಳು. ನಂತರ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ನಂಬರಿಗೆ ಎರಡು ಬಾರಿ ಒಟಿಪಿ ಬಂದಿತ್ತು. ಆದರೆ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಒಟಿಪಿಯನ್ನ ಶೇರ್ ಮಾಡಿರಲಿಲ್ಲ‌. ಅದಾದ ಮೇಲೆ, ಸಂತೋಷ್ ಹೆಗ್ಡೆ ಅವರು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ. ಕೇಂದ್ರ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

(retired justice santosh hegde files complaint on cyber cheat)

ಬೆಂಗಳೂರಿಗೆ ಬರುತ್ತಿರುವ ಡಿಕೆಶಿಗೆ ಭರ್ಜರಿ ಸ್ವಾಗತ, ನ್ಯಾ.ಸಂತೋಷ್ ಹೆಗ್ಡೆ ಏನಂದ್ರು?

Published On - 12:51 pm, Fri, 18 June 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ