AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Justice Santosh Hegde: ನಿವೃತ್ತ ನ್ಯಾ. ಸಂತೋಷ್ ಹೆಗಡೆಗೆ ವಂಚಿಸಲು ಯತ್ನ; ಸೈಬರ್ ಕ್ರೈಂ ಪೊಲೀಸರಿಗೆ ದೂರು

Cyber Crime: ನಿವೃತ್ತಿ ನ್ಯಾಯಮೂರ್ತಿ, ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆಗೆ ಕ್ರೆಡಿಟ್ ಕಾರ್ಡ್ ಬಗ್ಗೆ ಆರೋಪಿ ಮಹಿಳೆ ಕರೆ ಮಾಡಿ ವಂಚಿಸಲು ಯತ್ನಿದ್ದಾಳೆ. 99196 71358 ಮೊಬೈಲ್ನಿಂದ ಕರೆ ಮಾಡಿದ್ದಳು. ಕ್ರೆಡಿಟ್ ಕಾರ್ಡ್ ಪಾಯಿಂಟ್ ಮುಕ್ತಾಯವಾಗಿದೆ ಎಂದು ಕರೆ ಮಾಡಿದ್ದಳು.

Justice Santosh Hegde: ನಿವೃತ್ತ ನ್ಯಾ. ಸಂತೋಷ್ ಹೆಗಡೆಗೆ ವಂಚಿಸಲು ಯತ್ನ; ಸೈಬರ್ ಕ್ರೈಂ ಪೊಲೀಸರಿಗೆ ದೂರು
ನಿವೃತ್ತ ನ್ಯಾ. ಸಂತೋಷ್ ಹೆಗಡೆಗೆ ವಂಚಿಸಲು ಯತ್ನ; ಸೈಬರ್ ಕ್ರೈಂ ಪೊಲೀಸರಿಗೆ ದೂರು
TV9 Web
| Edited By: |

Updated on:Jun 18, 2021 | 12:53 PM

Share

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರಿಗೆ ಮಹಿಳೆಯೊಬ್ಬಳು ವಂಚನೆ ಮಾಡಲು ಯತ್ನಿಸಿದ್ದಾಳೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅನುಮಾನ ಬಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ. ಕೇಂದ್ರ ವಿಭಾಗ ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದೆ. 99196 71358 ಮೊಬೈಲ್​ ಸಂಖ್ಯೆಯಿಂದ ಮಹಿಳೆ ಕರೆ ಮಾಡಿದ್ದಳು ಎನ್ನಲಾಗಿದೆ.

ನಿವೃತ್ತಿ ನ್ಯಾಯಮೂರ್ತಿ, ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆಗೆ ಕ್ರೆಡಿಟ್ ಕಾರ್ಡ್ ಬಗ್ಗೆ ಆರೋಪಿ ಮಹಿಳೆ ಕರೆ ಮಾಡಿ ವಂಚಿಸಲು ಯತ್ನಿದ್ದಾಳೆ. 99196 71358 ಮೊಬೈಲ್ನಿಂದ ಕರೆ ಮಾಡಿದ್ದಳು. ಕ್ರೆಡಿಟ್ ಕಾರ್ಡ್ ಪಾಯಿಂಟ್ ಮುಕ್ತಾಯವಾಗಿದೆ ಎಂದು ಕರೆ ಮಾಡಿದ್ದಳು. ನಂತರ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ನಂಬರಿಗೆ ಎರಡು ಬಾರಿ ಒಟಿಪಿ ಬಂದಿತ್ತು. ಆದರೆ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಒಟಿಪಿಯನ್ನ ಶೇರ್ ಮಾಡಿರಲಿಲ್ಲ‌. ಅದಾದ ಮೇಲೆ, ಸಂತೋಷ್ ಹೆಗ್ಡೆ ಅವರು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ. ಕೇಂದ್ರ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

(retired justice santosh hegde files complaint on cyber cheat)

ಬೆಂಗಳೂರಿಗೆ ಬರುತ್ತಿರುವ ಡಿಕೆಶಿಗೆ ಭರ್ಜರಿ ಸ್ವಾಗತ, ನ್ಯಾ.ಸಂತೋಷ್ ಹೆಗ್ಡೆ ಏನಂದ್ರು?

Published On - 12:51 pm, Fri, 18 June 21

Follow Us
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!