AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Justice Santosh Hegde: ನಿವೃತ್ತ ನ್ಯಾ. ಸಂತೋಷ್ ಹೆಗಡೆಗೆ ವಂಚಿಸಲು ಯತ್ನ; ಸೈಬರ್ ಕ್ರೈಂ ಪೊಲೀಸರಿಗೆ ದೂರು

Cyber Crime: ನಿವೃತ್ತಿ ನ್ಯಾಯಮೂರ್ತಿ, ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆಗೆ ಕ್ರೆಡಿಟ್ ಕಾರ್ಡ್ ಬಗ್ಗೆ ಆರೋಪಿ ಮಹಿಳೆ ಕರೆ ಮಾಡಿ ವಂಚಿಸಲು ಯತ್ನಿದ್ದಾಳೆ. 99196 71358 ಮೊಬೈಲ್ನಿಂದ ಕರೆ ಮಾಡಿದ್ದಳು. ಕ್ರೆಡಿಟ್ ಕಾರ್ಡ್ ಪಾಯಿಂಟ್ ಮುಕ್ತಾಯವಾಗಿದೆ ಎಂದು ಕರೆ ಮಾಡಿದ್ದಳು.

Justice Santosh Hegde: ನಿವೃತ್ತ ನ್ಯಾ. ಸಂತೋಷ್ ಹೆಗಡೆಗೆ ವಂಚಿಸಲು ಯತ್ನ; ಸೈಬರ್ ಕ್ರೈಂ ಪೊಲೀಸರಿಗೆ ದೂರು
ನಿವೃತ್ತ ನ್ಯಾ. ಸಂತೋಷ್ ಹೆಗಡೆಗೆ ವಂಚಿಸಲು ಯತ್ನ; ಸೈಬರ್ ಕ್ರೈಂ ಪೊಲೀಸರಿಗೆ ದೂರು
TV9 Web
| Edited By: |

Updated on:Jun 18, 2021 | 12:53 PM

Share

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರಿಗೆ ಮಹಿಳೆಯೊಬ್ಬಳು ವಂಚನೆ ಮಾಡಲು ಯತ್ನಿಸಿದ್ದಾಳೆ ಎಂದು ತಿಳಿದುಬಂದಿದೆ. ಈ ಬಗ್ಗೆ ಅನುಮಾನ ಬಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ. ಕೇಂದ್ರ ವಿಭಾಗ ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದೆ. 99196 71358 ಮೊಬೈಲ್​ ಸಂಖ್ಯೆಯಿಂದ ಮಹಿಳೆ ಕರೆ ಮಾಡಿದ್ದಳು ಎನ್ನಲಾಗಿದೆ.

ನಿವೃತ್ತಿ ನ್ಯಾಯಮೂರ್ತಿ, ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆಗೆ ಕ್ರೆಡಿಟ್ ಕಾರ್ಡ್ ಬಗ್ಗೆ ಆರೋಪಿ ಮಹಿಳೆ ಕರೆ ಮಾಡಿ ವಂಚಿಸಲು ಯತ್ನಿದ್ದಾಳೆ. 99196 71358 ಮೊಬೈಲ್ನಿಂದ ಕರೆ ಮಾಡಿದ್ದಳು. ಕ್ರೆಡಿಟ್ ಕಾರ್ಡ್ ಪಾಯಿಂಟ್ ಮುಕ್ತಾಯವಾಗಿದೆ ಎಂದು ಕರೆ ಮಾಡಿದ್ದಳು. ನಂತರ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ನಂಬರಿಗೆ ಎರಡು ಬಾರಿ ಒಟಿಪಿ ಬಂದಿತ್ತು. ಆದರೆ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಒಟಿಪಿಯನ್ನ ಶೇರ್ ಮಾಡಿರಲಿಲ್ಲ‌. ಅದಾದ ಮೇಲೆ, ಸಂತೋಷ್ ಹೆಗ್ಡೆ ಅವರು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದಾರೆ. ಕೇಂದ್ರ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

(retired justice santosh hegde files complaint on cyber cheat)

ಬೆಂಗಳೂರಿಗೆ ಬರುತ್ತಿರುವ ಡಿಕೆಶಿಗೆ ಭರ್ಜರಿ ಸ್ವಾಗತ, ನ್ಯಾ.ಸಂತೋಷ್ ಹೆಗ್ಡೆ ಏನಂದ್ರು?

Published On - 12:51 pm, Fri, 18 June 21

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ