ಯಮನಂತೆ ಬಂದ ಕಾಂಕ್ರಿಟ್ ಲಾರಿ, ಸ್ಥಳದಲ್ಲೇ ಪ್ರಾಣ ಬಿಟ್ಟ ವ್ಯಕ್ತಿ
ಬೆಂಗಳೂರು: ಕಾಂಕ್ರಿಟ್ ಲಾರಿ ಹರಿದು ಲಾಲ್ ಬಹದ್ದೂರ್ ಎಂಬ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಗರದ ಸಂಭ್ರಮ ಕಾಲೇಜು ಬಳಿ ನಡೆದಿದೆ. ಆತ ಬೆಳಗ್ಗೆ ಹನ್ನೊಂದುವರೆ ಸುಮಾರಿಗೆ ಎಂದಿನಂತ ಕೆಲಸಕ್ಕೆ ಹೋರಟಿದ್ದ. ಆದರೆ ಇದೇ ಸಮಯಕ್ಕೆ ಯಮನಂತೆ ಬಂದ ಕಾಂಕ್ರಿಟ್ ಲಾರಿ ಲಾಲ್ ಬಹದ್ದೂರ್ ನ ತಲೆಯ ಮೇಲೆ ಹರಿದಿದೆ. ಈ ಪರಿಣಾಮ ವ್ಯಕ್ತಿ ಸ್ಥಳದಲ್ಲೆ ಮೃತ ಪಟ್ಟಿದ್ದಾನೆ. ಈ ಸಂಬಂಧ ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

Updated on:Sep 25, 2019 | 12:20 PM
ಬೆಂಗಳೂರು: ಕಾಂಕ್ರಿಟ್ ಲಾರಿ ಹರಿದು ಲಾಲ್ ಬಹದ್ದೂರ್ ಎಂಬ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಗರದ ಸಂಭ್ರಮ ಕಾಲೇಜು ಬಳಿ ನಡೆದಿದೆ. ಆತ ಬೆಳಗ್ಗೆ ಹನ್ನೊಂದುವರೆ ಸುಮಾರಿಗೆ ಎಂದಿನಂತ ಕೆಲಸಕ್ಕೆ ಹೋರಟಿದ್ದ. ಆದರೆ ಇದೇ ಸಮಯಕ್ಕೆ ಯಮನಂತೆ ಬಂದ ಕಾಂಕ್ರಿಟ್ ಲಾರಿ ಲಾಲ್ ಬಹದ್ದೂರ್ ನ ತಲೆಯ ಮೇಲೆ ಹರಿದಿದೆ. ಈ ಪರಿಣಾಮ ವ್ಯಕ್ತಿ ಸ್ಥಳದಲ್ಲೆ ಮೃತ ಪಟ್ಟಿದ್ದಾನೆ. ಈ ಸಂಬಂಧ ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.
Published On - 6:18 pm, Mon, 23 September 19
Related Stories
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್ನಲ್ಲಿ ಇರಾನ್ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9 ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
