AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರತೆ ಇಲ್ಲದ್ದನ್ನೇ ಎನ್​ಕ್ಯಾಷ್​ ಮಾಡ್ಕೊಂಡು.. ತಡರಾತ್ರಿ ATMಗೆ ಕನ್ನ, 11 ಲಕ್ಷ ದೋಚಿ ಎಸ್ಕೇಪ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ ATMಗೆ ಕನ್ನ ಹಾಕಿರುವ ಘಟನೆ KR ಪುರದ ಭಟ್ಟರಹಳ್ಳಿಯಲ್ಲಿ ನಡೆದಿದೆ. ಖದೀಮರು ATMನಲ್ಲಿದ್ದ ಬರೊಬ್ಬರಿ 11 ಲಕ್ಷ ರೂಪಾಯಿ ನಗದು ದೋಚಿ ಎಸ್ಕೇಪ್ ಆಗಿದ್ದಾರೆ. ನಿನ್ನೆ ಸಂಜೆ ಬ್ಯಾಂಕ್​ ಸಿಬ್ಬಂದಿ ATMಗೆ ಲಕ್ಷ ಲಕ್ಷ ಹಣ ತುಂಬಿದ್ದರಂತೆ. ಇದಕ್ಕಾಗಿಯೇ ಕಾದು ಕುಳಿತಿದ್ದ ಕಳ್ಳರ ಗ್ಯಾಂಗ್ ವೆಲ್ಡಿಂಗ್ ಕಟರ್ ಬಳಸಿ ATM ಕಟ್ ಮಾಡಿದ್ದಾರೆ. ಬಳಿಕ ATM ನಲ್ಲಿದ್ದ ಬರೊಬ್ಬರಿ 11 ಲಕ್ಷ ರೂಪಾಯಿ ನಗದು ದೊಚಿ ಪರಾರಿಯಾಗಿದ್ದಾರೆ. ಬ್ಯಾಂಕ್​ನ ಬೇಜವಾಬ್ದಾರಿತನದಿಂದ ಕೃತ್ಯ […]

ಭದ್ರತೆ ಇಲ್ಲದ್ದನ್ನೇ ಎನ್​ಕ್ಯಾಷ್​ ಮಾಡ್ಕೊಂಡು.. ತಡರಾತ್ರಿ ATMಗೆ ಕನ್ನ, 11 ಲಕ್ಷ ದೋಚಿ ಎಸ್ಕೇಪ್
KUSHAL V
| Edited By: |

Updated on: Oct 02, 2020 | 2:46 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ ATMಗೆ ಕನ್ನ ಹಾಕಿರುವ ಘಟನೆ KR ಪುರದ ಭಟ್ಟರಹಳ್ಳಿಯಲ್ಲಿ ನಡೆದಿದೆ. ಖದೀಮರು ATMನಲ್ಲಿದ್ದ ಬರೊಬ್ಬರಿ 11 ಲಕ್ಷ ರೂಪಾಯಿ ನಗದು ದೋಚಿ ಎಸ್ಕೇಪ್ ಆಗಿದ್ದಾರೆ.

ನಿನ್ನೆ ಸಂಜೆ ಬ್ಯಾಂಕ್​ ಸಿಬ್ಬಂದಿ ATMಗೆ ಲಕ್ಷ ಲಕ್ಷ ಹಣ ತುಂಬಿದ್ದರಂತೆ. ಇದಕ್ಕಾಗಿಯೇ ಕಾದು ಕುಳಿತಿದ್ದ ಕಳ್ಳರ ಗ್ಯಾಂಗ್ ವೆಲ್ಡಿಂಗ್ ಕಟರ್ ಬಳಸಿ ATM ಕಟ್ ಮಾಡಿದ್ದಾರೆ. ಬಳಿಕ ATM ನಲ್ಲಿದ್ದ ಬರೊಬ್ಬರಿ 11 ಲಕ್ಷ ರೂಪಾಯಿ ನಗದು ದೊಚಿ ಪರಾರಿಯಾಗಿದ್ದಾರೆ.

ಬ್ಯಾಂಕ್​ನ ಬೇಜವಾಬ್ದಾರಿತನದಿಂದ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ATMಗೆ ಯಾವುದೇ ಸಿಸಿಟಿವಿ ಅಳವಡಿಸಿರಲಿಲ್ಲ. ಜೊತೆಗೆ, ಅಲರ್ಟ್ ಅಲಾರಾಮ್​ ಅಷ್ಟೇ ಅಲ್ಲದೇ ಇಲ್ಲಿ ಭದ್ರತಾ ಸಿಬ್ಬಂದಿಯನ್ನು ಸಹ ನಿಯೋಜಿಸಿರಲಿಲ್ಲ. ಇದನ್ನೇ ಎನ್​ಕ್ಯಾಶ್​ ಮಾಡಿಕೊಂಡ ದರೋಡೆಕೋರರು ಹಲವು ದಿನಗಳು ವಾಚ್ ಮಾಡಿದ ಬಳಿಕ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.

ಇಂದು ಬೆಳಿಗ್ಗೆ ATM ಮುಂಭಾಗದಲ್ಲಿರುವ ಬೇಕರಿ ಬಾಗಿಲು ತೆಗೆಯುವಾಗ ಕೃತ್ಯ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.

Follow Us
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ