AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನ ಭಯಕ್ಕೆ.. ಮನೆ ತೊರೆದವರ Flat ಗಳಿಗೆ ಕನ್ನ!

ಬೆಂಗಳೂರು: ಒಂದೇ ಅಪಾರ್ಟ್‌ಮೆಂಟ್‌ನಲ್ಲಿರುವ 4 ಫ್ಲ್ಯಾಟ್‌ಗಳಲ್ಲಿ ಕಳ್ಳತನವಾಗಿರೋ ಘಟನೆ ನಗರದ ಫ್ರೇಜರ್‌ಟೌನ್‌ನಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ಥರು ವಾಸವಿದ್ದ ಅಪಾರ್ಟ್‌ಮೆಂಟ್‌ನ ಪಕ್ಕದ ಬಿಲ್ಡಿಂಗ್​ನಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿತ್ತು. ಜೊತೆಗೆ ಅಪಾರ್ಟ್ ಮೆಂಟ್​ನಲ್ಲಿ ಓರ್ವ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಆದರೆ, ಈತನು ಕೊರೊನಾದಿಂದ ಸಾವನ್ನಪ್ಪಿರೋದಾಗಿ ಅನುಮಾನಗೊಂಡಿದ್ದ ಫ್ಲ್ಯಾಟ್​ ನಿವಾಸಿಗಳು ಸೋಂಕಿನ ಭೀತಿಯಿಂದ ಊರಿನಲ್ಲಿದ್ದ ಸಂಬಂಧಿಕರ ಮನೆಗೆ ತೆರಳಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ನಾಲ್ಕು ಫ್ಲ್ಯಾಟ್​ಗಳಿಗೆ ನುಗ್ಗಿ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ್ದಾರೆ. ಸುಮಾರು 20 ಲಕ್ಷ ರೂಪಾಯಿ […]

ಕೊರೊನಾ ಸೋಂಕಿನ ಭಯಕ್ಕೆ.. ಮನೆ ತೊರೆದವರ Flat ಗಳಿಗೆ ಕನ್ನ!
KUSHAL V
| Edited By: ಸಾಧು ಶ್ರೀನಾಥ್​|

Updated on: Aug 05, 2020 | 6:25 PM

Share

ಬೆಂಗಳೂರು: ಒಂದೇ ಅಪಾರ್ಟ್‌ಮೆಂಟ್‌ನಲ್ಲಿರುವ 4 ಫ್ಲ್ಯಾಟ್‌ಗಳಲ್ಲಿ ಕಳ್ಳತನವಾಗಿರೋ ಘಟನೆ ನಗರದ ಫ್ರೇಜರ್‌ಟೌನ್‌ನಲ್ಲಿ ಬೆಳಕಿಗೆ ಬಂದಿದೆ.

ಸಂತ್ರಸ್ಥರು ವಾಸವಿದ್ದ ಅಪಾರ್ಟ್‌ಮೆಂಟ್‌ನ ಪಕ್ಕದ ಬಿಲ್ಡಿಂಗ್​ನಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿತ್ತು. ಜೊತೆಗೆ ಅಪಾರ್ಟ್ ಮೆಂಟ್​ನಲ್ಲಿ ಓರ್ವ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಆದರೆ, ಈತನು ಕೊರೊನಾದಿಂದ ಸಾವನ್ನಪ್ಪಿರೋದಾಗಿ ಅನುಮಾನಗೊಂಡಿದ್ದ ಫ್ಲ್ಯಾಟ್​ ನಿವಾಸಿಗಳು ಸೋಂಕಿನ ಭೀತಿಯಿಂದ ಊರಿನಲ್ಲಿದ್ದ ಸಂಬಂಧಿಕರ ಮನೆಗೆ ತೆರಳಿದ್ದರು.

ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ನಾಲ್ಕು ಫ್ಲ್ಯಾಟ್​ಗಳಿಗೆ ನುಗ್ಗಿ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ್ದಾರೆ. ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ್ದಾರೆ. ಜೊತೆಗೆ, ಲೈಸೆನ್ಸ್ gun ಸಹ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ. ಆದರೆ, 2 ಫ್ಲ್ಯಾಟ್‌ಗಳು ಖಾಲಿ ಮಾಡಿದ್ದ ಹಿನ್ನೆಲೆಯಲ್ಲಿ ಕಳ್ಳರಿಗೆ ಏನೂ ಸಿಕ್ಕಿಲ್ಲ. ಸದ್ಯ ಭಾರತಿನಗರ ಠಾಣೆಯಲ್ಲಿ 2 ಪ್ರತ್ಯೇಕ ಕೇಸ್ ದಾಖಲಾಗಿದೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!