AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನ ಭಯಕ್ಕೆ.. ಮನೆ ತೊರೆದವರ Flat ಗಳಿಗೆ ಕನ್ನ!

ಬೆಂಗಳೂರು: ಒಂದೇ ಅಪಾರ್ಟ್‌ಮೆಂಟ್‌ನಲ್ಲಿರುವ 4 ಫ್ಲ್ಯಾಟ್‌ಗಳಲ್ಲಿ ಕಳ್ಳತನವಾಗಿರೋ ಘಟನೆ ನಗರದ ಫ್ರೇಜರ್‌ಟೌನ್‌ನಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ಥರು ವಾಸವಿದ್ದ ಅಪಾರ್ಟ್‌ಮೆಂಟ್‌ನ ಪಕ್ಕದ ಬಿಲ್ಡಿಂಗ್​ನಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿತ್ತು. ಜೊತೆಗೆ ಅಪಾರ್ಟ್ ಮೆಂಟ್​ನಲ್ಲಿ ಓರ್ವ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಆದರೆ, ಈತನು ಕೊರೊನಾದಿಂದ ಸಾವನ್ನಪ್ಪಿರೋದಾಗಿ ಅನುಮಾನಗೊಂಡಿದ್ದ ಫ್ಲ್ಯಾಟ್​ ನಿವಾಸಿಗಳು ಸೋಂಕಿನ ಭೀತಿಯಿಂದ ಊರಿನಲ್ಲಿದ್ದ ಸಂಬಂಧಿಕರ ಮನೆಗೆ ತೆರಳಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ನಾಲ್ಕು ಫ್ಲ್ಯಾಟ್​ಗಳಿಗೆ ನುಗ್ಗಿ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ್ದಾರೆ. ಸುಮಾರು 20 ಲಕ್ಷ ರೂಪಾಯಿ […]

ಕೊರೊನಾ ಸೋಂಕಿನ ಭಯಕ್ಕೆ.. ಮನೆ ತೊರೆದವರ Flat ಗಳಿಗೆ ಕನ್ನ!
KUSHAL V
| Edited By: ಸಾಧು ಶ್ರೀನಾಥ್​|

Updated on: Aug 05, 2020 | 6:25 PM

Share

ಬೆಂಗಳೂರು: ಒಂದೇ ಅಪಾರ್ಟ್‌ಮೆಂಟ್‌ನಲ್ಲಿರುವ 4 ಫ್ಲ್ಯಾಟ್‌ಗಳಲ್ಲಿ ಕಳ್ಳತನವಾಗಿರೋ ಘಟನೆ ನಗರದ ಫ್ರೇಜರ್‌ಟೌನ್‌ನಲ್ಲಿ ಬೆಳಕಿಗೆ ಬಂದಿದೆ.

ಸಂತ್ರಸ್ಥರು ವಾಸವಿದ್ದ ಅಪಾರ್ಟ್‌ಮೆಂಟ್‌ನ ಪಕ್ಕದ ಬಿಲ್ಡಿಂಗ್​ನಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿತ್ತು. ಜೊತೆಗೆ ಅಪಾರ್ಟ್ ಮೆಂಟ್​ನಲ್ಲಿ ಓರ್ವ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಆದರೆ, ಈತನು ಕೊರೊನಾದಿಂದ ಸಾವನ್ನಪ್ಪಿರೋದಾಗಿ ಅನುಮಾನಗೊಂಡಿದ್ದ ಫ್ಲ್ಯಾಟ್​ ನಿವಾಸಿಗಳು ಸೋಂಕಿನ ಭೀತಿಯಿಂದ ಊರಿನಲ್ಲಿದ್ದ ಸಂಬಂಧಿಕರ ಮನೆಗೆ ತೆರಳಿದ್ದರು.

ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ನಾಲ್ಕು ಫ್ಲ್ಯಾಟ್​ಗಳಿಗೆ ನುಗ್ಗಿ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ್ದಾರೆ. ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ್ದಾರೆ. ಜೊತೆಗೆ, ಲೈಸೆನ್ಸ್ gun ಸಹ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ. ಆದರೆ, 2 ಫ್ಲ್ಯಾಟ್‌ಗಳು ಖಾಲಿ ಮಾಡಿದ್ದ ಹಿನ್ನೆಲೆಯಲ್ಲಿ ಕಳ್ಳರಿಗೆ ಏನೂ ಸಿಕ್ಕಿಲ್ಲ. ಸದ್ಯ ಭಾರತಿನಗರ ಠಾಣೆಯಲ್ಲಿ 2 ಪ್ರತ್ಯೇಕ ಕೇಸ್ ದಾಖಲಾಗಿದೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು