AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನ ಭಯಕ್ಕೆ.. ಮನೆ ತೊರೆದವರ Flat ಗಳಿಗೆ ಕನ್ನ!

ಬೆಂಗಳೂರು: ಒಂದೇ ಅಪಾರ್ಟ್‌ಮೆಂಟ್‌ನಲ್ಲಿರುವ 4 ಫ್ಲ್ಯಾಟ್‌ಗಳಲ್ಲಿ ಕಳ್ಳತನವಾಗಿರೋ ಘಟನೆ ನಗರದ ಫ್ರೇಜರ್‌ಟೌನ್‌ನಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ಥರು ವಾಸವಿದ್ದ ಅಪಾರ್ಟ್‌ಮೆಂಟ್‌ನ ಪಕ್ಕದ ಬಿಲ್ಡಿಂಗ್​ನಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿತ್ತು. ಜೊತೆಗೆ ಅಪಾರ್ಟ್ ಮೆಂಟ್​ನಲ್ಲಿ ಓರ್ವ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಆದರೆ, ಈತನು ಕೊರೊನಾದಿಂದ ಸಾವನ್ನಪ್ಪಿರೋದಾಗಿ ಅನುಮಾನಗೊಂಡಿದ್ದ ಫ್ಲ್ಯಾಟ್​ ನಿವಾಸಿಗಳು ಸೋಂಕಿನ ಭೀತಿಯಿಂದ ಊರಿನಲ್ಲಿದ್ದ ಸಂಬಂಧಿಕರ ಮನೆಗೆ ತೆರಳಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ನಾಲ್ಕು ಫ್ಲ್ಯಾಟ್​ಗಳಿಗೆ ನುಗ್ಗಿ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ್ದಾರೆ. ಸುಮಾರು 20 ಲಕ್ಷ ರೂಪಾಯಿ […]

ಕೊರೊನಾ ಸೋಂಕಿನ ಭಯಕ್ಕೆ.. ಮನೆ ತೊರೆದವರ Flat ಗಳಿಗೆ ಕನ್ನ!
KUSHAL V
| Edited By: |

Updated on: Aug 05, 2020 | 6:25 PM

Share

ಬೆಂಗಳೂರು: ಒಂದೇ ಅಪಾರ್ಟ್‌ಮೆಂಟ್‌ನಲ್ಲಿರುವ 4 ಫ್ಲ್ಯಾಟ್‌ಗಳಲ್ಲಿ ಕಳ್ಳತನವಾಗಿರೋ ಘಟನೆ ನಗರದ ಫ್ರೇಜರ್‌ಟೌನ್‌ನಲ್ಲಿ ಬೆಳಕಿಗೆ ಬಂದಿದೆ.

ಸಂತ್ರಸ್ಥರು ವಾಸವಿದ್ದ ಅಪಾರ್ಟ್‌ಮೆಂಟ್‌ನ ಪಕ್ಕದ ಬಿಲ್ಡಿಂಗ್​ನಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿತ್ತು. ಜೊತೆಗೆ ಅಪಾರ್ಟ್ ಮೆಂಟ್​ನಲ್ಲಿ ಓರ್ವ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಆದರೆ, ಈತನು ಕೊರೊನಾದಿಂದ ಸಾವನ್ನಪ್ಪಿರೋದಾಗಿ ಅನುಮಾನಗೊಂಡಿದ್ದ ಫ್ಲ್ಯಾಟ್​ ನಿವಾಸಿಗಳು ಸೋಂಕಿನ ಭೀತಿಯಿಂದ ಊರಿನಲ್ಲಿದ್ದ ಸಂಬಂಧಿಕರ ಮನೆಗೆ ತೆರಳಿದ್ದರು.

ಇದನ್ನೇ ಬಂಡವಾಳ ಮಾಡಿಕೊಂಡ ಕಳ್ಳರು ನಾಲ್ಕು ಫ್ಲ್ಯಾಟ್​ಗಳಿಗೆ ನುಗ್ಗಿ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿದ್ದಾರೆ. ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ್ದಾರೆ. ಜೊತೆಗೆ, ಲೈಸೆನ್ಸ್ gun ಸಹ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ. ಆದರೆ, 2 ಫ್ಲ್ಯಾಟ್‌ಗಳು ಖಾಲಿ ಮಾಡಿದ್ದ ಹಿನ್ನೆಲೆಯಲ್ಲಿ ಕಳ್ಳರಿಗೆ ಏನೂ ಸಿಕ್ಕಿಲ್ಲ. ಸದ್ಯ ಭಾರತಿನಗರ ಠಾಣೆಯಲ್ಲಿ 2 ಪ್ರತ್ಯೇಕ ಕೇಸ್ ದಾಖಲಾಗಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ