AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drilling ಮೆಷಿನ್ ಕೈಕೊಟ್ಟಿದ್ದಕ್ಕೆ ತಪ್ಪಿತು ಭರ್ಜರಿ ಚಿನ್ನದ ಲೂಟಿ, ಎಲ್ಲಿ?

ಬೆಂಗಳೂರು: ಡ್ರಿಲ್ಲಿಂಗ್ ಮೆಷಿನ್ ಕೈಕೊಟ್ಟಿದ್ದಕ್ಕೆ ರಾಬರಿ ಸ್ಕೆಚ್ ತಪ್ಪಿರುವ ಸ್ವಾರಸ್ಯಕರ ಪ್ರಸಂಗ ನಗರದ ದೊಡ್ಡ ಗೊಲ್ಲರಹಟ್ಟಿ ಬಳಿ ನಡೆದಿದೆ. ಮಣಪ್ಪುರಂ ಗೋಲ್ಡ್ ಲೋನ್ ಅಂಗಡಿಯ ದರೋಡೆಗೆ ವಿಫಲ ಯತ್ನ ನಡೆದಿರುವುದು ಬೆಳಕಿಗೆ ಬಂದಿದೆ. ಮಣಪ್ಪುರಂ ಗೋಲ್ಡ್ ಲೋನ್​ ಅಂಗಡಿಯನ್ನ ಲೋಟಿ ಮಾಡಲು ಪ್ಲಾನ್​ ಮಾಡಿದ್ದ ಕಳ್ಳರು ಅದೇ ಬಿಲ್ಡಿಂಗ್ ಮೇಲ್ಭಾಗದ ಮತ್ತೊಂದು ಶಾಪ್​ನಿಂದ ಒಳನುಗ್ಗಲು ಸ್ಕೆಚ್ ಹಾಕಿದ್ದರು. ಅದರಂತೆ, ಮೇಲ್ಭಾಗದ ಅಂಗಡಿಯ ಕಾಂಕ್ರಿಟ್​ ನೆಲವನ್ನ ಕೊರೆಯುವ ಪ್ಲಾನ್​ ಮಾಡಿದ್ದರು. ಅಂತೆಯೇ, ಆಗಸ್ಟ್ 2 ರ ರಾತ್ರಿ ಬೈಕ್​ನಲ್ಲಿ […]

Drilling ಮೆಷಿನ್ ಕೈಕೊಟ್ಟಿದ್ದಕ್ಕೆ ತಪ್ಪಿತು ಭರ್ಜರಿ ಚಿನ್ನದ ಲೂಟಿ, ಎಲ್ಲಿ?
KUSHAL V
| Edited By: |

Updated on: Aug 06, 2020 | 3:47 PM

Share

ಬೆಂಗಳೂರು: ಡ್ರಿಲ್ಲಿಂಗ್ ಮೆಷಿನ್ ಕೈಕೊಟ್ಟಿದ್ದಕ್ಕೆ ರಾಬರಿ ಸ್ಕೆಚ್ ತಪ್ಪಿರುವ ಸ್ವಾರಸ್ಯಕರ ಪ್ರಸಂಗ ನಗರದ ದೊಡ್ಡ ಗೊಲ್ಲರಹಟ್ಟಿ ಬಳಿ ನಡೆದಿದೆ. ಮಣಪ್ಪುರಂ ಗೋಲ್ಡ್ ಲೋನ್ ಅಂಗಡಿಯ ದರೋಡೆಗೆ ವಿಫಲ ಯತ್ನ ನಡೆದಿರುವುದು ಬೆಳಕಿಗೆ ಬಂದಿದೆ.

ಮಣಪ್ಪುರಂ ಗೋಲ್ಡ್ ಲೋನ್​ ಅಂಗಡಿಯನ್ನ ಲೋಟಿ ಮಾಡಲು ಪ್ಲಾನ್​ ಮಾಡಿದ್ದ ಕಳ್ಳರು ಅದೇ ಬಿಲ್ಡಿಂಗ್ ಮೇಲ್ಭಾಗದ ಮತ್ತೊಂದು ಶಾಪ್​ನಿಂದ ಒಳನುಗ್ಗಲು ಸ್ಕೆಚ್ ಹಾಕಿದ್ದರು. ಅದರಂತೆ, ಮೇಲ್ಭಾಗದ ಅಂಗಡಿಯ ಕಾಂಕ್ರಿಟ್​ ನೆಲವನ್ನ ಕೊರೆಯುವ ಪ್ಲಾನ್​ ಮಾಡಿದ್ದರು.

ಅಂತೆಯೇ, ಆಗಸ್ಟ್ 2 ರ ರಾತ್ರಿ ಬೈಕ್​ನಲ್ಲಿ ಬಂದಿದ್ದ ದರೋಡೆಕೋರರು ಮಣಪ್ಪುರಂ ಅಂಗಡಿಯ ಸ್ಟ್ರಾಂಗ್ ರೂಮ್​ನ ಮೇಲ್ಭಾಗದ ಛಾವಣಿಗೆ ಡ್ರಿಲ್ಲಿಂಗ್ ಮೆಷಿನ್​ ಬಳಸಿ ಕೊರೆಯೋಕೆ ಮುಂದಾದರು. ಆದರೆ, ಮೆಷೀನ್​ನ ಬಿಟ್​ ಸಿಲುಕಿಕೊಂಡು ಇದು ಸಾಧ್ಯವಾಗಲಿಲ್ಲ. ಎಷ್ಟೇ ಪ್ರಯತ್ನಿಸಿದ್ರೂ ಖದೀಮರಿಗೆ ಇದನ್ನ ಬಿಡಿಸಲು ಆಗಲಿಲ್ಲ

ಹಾಗಾಗಿ, ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದು ಕಂಪ್ಯೂಟರ್ ಶಾಪ್ ಆಗಿದ್ದ ಮೇಲಿನ ಅಂಗಡಿಯಲ್ಲಿದ್ದ ಎರಡು ಸಾವಿರ ರೂಪಾಯಿ ನಗದು, ಸಿಸಿ ಕ್ಯಾಮಾರಾ ಹಾಗೂ ಡಿವಿಆರ್ ಕದ್ದು ಎಸ್ಕೇಪ್ ಆಗಿದ್ದಾರೆ. ಇನ್ನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳಿಗಾಗಿ ಖಾಗಿ ಬಲೆ ಬೀಸಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ