AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drilling ಮೆಷಿನ್ ಕೈಕೊಟ್ಟಿದ್ದಕ್ಕೆ ತಪ್ಪಿತು ಭರ್ಜರಿ ಚಿನ್ನದ ಲೂಟಿ, ಎಲ್ಲಿ?

ಬೆಂಗಳೂರು: ಡ್ರಿಲ್ಲಿಂಗ್ ಮೆಷಿನ್ ಕೈಕೊಟ್ಟಿದ್ದಕ್ಕೆ ರಾಬರಿ ಸ್ಕೆಚ್ ತಪ್ಪಿರುವ ಸ್ವಾರಸ್ಯಕರ ಪ್ರಸಂಗ ನಗರದ ದೊಡ್ಡ ಗೊಲ್ಲರಹಟ್ಟಿ ಬಳಿ ನಡೆದಿದೆ. ಮಣಪ್ಪುರಂ ಗೋಲ್ಡ್ ಲೋನ್ ಅಂಗಡಿಯ ದರೋಡೆಗೆ ವಿಫಲ ಯತ್ನ ನಡೆದಿರುವುದು ಬೆಳಕಿಗೆ ಬಂದಿದೆ. ಮಣಪ್ಪುರಂ ಗೋಲ್ಡ್ ಲೋನ್​ ಅಂಗಡಿಯನ್ನ ಲೋಟಿ ಮಾಡಲು ಪ್ಲಾನ್​ ಮಾಡಿದ್ದ ಕಳ್ಳರು ಅದೇ ಬಿಲ್ಡಿಂಗ್ ಮೇಲ್ಭಾಗದ ಮತ್ತೊಂದು ಶಾಪ್​ನಿಂದ ಒಳನುಗ್ಗಲು ಸ್ಕೆಚ್ ಹಾಕಿದ್ದರು. ಅದರಂತೆ, ಮೇಲ್ಭಾಗದ ಅಂಗಡಿಯ ಕಾಂಕ್ರಿಟ್​ ನೆಲವನ್ನ ಕೊರೆಯುವ ಪ್ಲಾನ್​ ಮಾಡಿದ್ದರು. ಅಂತೆಯೇ, ಆಗಸ್ಟ್ 2 ರ ರಾತ್ರಿ ಬೈಕ್​ನಲ್ಲಿ […]

Drilling ಮೆಷಿನ್ ಕೈಕೊಟ್ಟಿದ್ದಕ್ಕೆ ತಪ್ಪಿತು ಭರ್ಜರಿ ಚಿನ್ನದ ಲೂಟಿ, ಎಲ್ಲಿ?
KUSHAL V
| Edited By: |

Updated on: Aug 06, 2020 | 3:47 PM

Share

ಬೆಂಗಳೂರು: ಡ್ರಿಲ್ಲಿಂಗ್ ಮೆಷಿನ್ ಕೈಕೊಟ್ಟಿದ್ದಕ್ಕೆ ರಾಬರಿ ಸ್ಕೆಚ್ ತಪ್ಪಿರುವ ಸ್ವಾರಸ್ಯಕರ ಪ್ರಸಂಗ ನಗರದ ದೊಡ್ಡ ಗೊಲ್ಲರಹಟ್ಟಿ ಬಳಿ ನಡೆದಿದೆ. ಮಣಪ್ಪುರಂ ಗೋಲ್ಡ್ ಲೋನ್ ಅಂಗಡಿಯ ದರೋಡೆಗೆ ವಿಫಲ ಯತ್ನ ನಡೆದಿರುವುದು ಬೆಳಕಿಗೆ ಬಂದಿದೆ.

ಮಣಪ್ಪುರಂ ಗೋಲ್ಡ್ ಲೋನ್​ ಅಂಗಡಿಯನ್ನ ಲೋಟಿ ಮಾಡಲು ಪ್ಲಾನ್​ ಮಾಡಿದ್ದ ಕಳ್ಳರು ಅದೇ ಬಿಲ್ಡಿಂಗ್ ಮೇಲ್ಭಾಗದ ಮತ್ತೊಂದು ಶಾಪ್​ನಿಂದ ಒಳನುಗ್ಗಲು ಸ್ಕೆಚ್ ಹಾಕಿದ್ದರು. ಅದರಂತೆ, ಮೇಲ್ಭಾಗದ ಅಂಗಡಿಯ ಕಾಂಕ್ರಿಟ್​ ನೆಲವನ್ನ ಕೊರೆಯುವ ಪ್ಲಾನ್​ ಮಾಡಿದ್ದರು.

ಅಂತೆಯೇ, ಆಗಸ್ಟ್ 2 ರ ರಾತ್ರಿ ಬೈಕ್​ನಲ್ಲಿ ಬಂದಿದ್ದ ದರೋಡೆಕೋರರು ಮಣಪ್ಪುರಂ ಅಂಗಡಿಯ ಸ್ಟ್ರಾಂಗ್ ರೂಮ್​ನ ಮೇಲ್ಭಾಗದ ಛಾವಣಿಗೆ ಡ್ರಿಲ್ಲಿಂಗ್ ಮೆಷಿನ್​ ಬಳಸಿ ಕೊರೆಯೋಕೆ ಮುಂದಾದರು. ಆದರೆ, ಮೆಷೀನ್​ನ ಬಿಟ್​ ಸಿಲುಕಿಕೊಂಡು ಇದು ಸಾಧ್ಯವಾಗಲಿಲ್ಲ. ಎಷ್ಟೇ ಪ್ರಯತ್ನಿಸಿದ್ರೂ ಖದೀಮರಿಗೆ ಇದನ್ನ ಬಿಡಿಸಲು ಆಗಲಿಲ್ಲ

ಹಾಗಾಗಿ, ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದು ಕಂಪ್ಯೂಟರ್ ಶಾಪ್ ಆಗಿದ್ದ ಮೇಲಿನ ಅಂಗಡಿಯಲ್ಲಿದ್ದ ಎರಡು ಸಾವಿರ ರೂಪಾಯಿ ನಗದು, ಸಿಸಿ ಕ್ಯಾಮಾರಾ ಹಾಗೂ ಡಿವಿಆರ್ ಕದ್ದು ಎಸ್ಕೇಪ್ ಆಗಿದ್ದಾರೆ. ಇನ್ನು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳಿಗಾಗಿ ಖಾಗಿ ಬಲೆ ಬೀಸಿದೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ