AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡ್ರಾಪ್ ಕೇಳುವ ನೆಪದಲ್ಲಿ ಮೊಬೈಲ್, ಹಣ ದರೋಡೆ; ಸಿಮ್ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ

ಬೆಂಗಳೂರಿನ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಇರಿದು ಹಣ ಹಾಗೂ ಮೊಬೈಲ್ ದರೋಡೆ ಮಾಡಿರುವ ಪ್ರಕರಣ ನಡೆದಿದೆ.

ಬೆಂಗಳೂರು: ಡ್ರಾಪ್ ಕೇಳುವ ನೆಪದಲ್ಲಿ ಮೊಬೈಲ್, ಹಣ ದರೋಡೆ; ಸಿಮ್ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಗೆ ಚಾಕುವಿನಿಂದ ಹಲ್ಲೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 09, 2021 | 7:32 AM

Share

ಬೆಂಗಳೂರು: ಡ್ರಾಪ್​ ಕೇಳುವ ನೆಪದಲ್ಲಿ ವ್ಯಕ್ತಿಗೆ ಚಾಕು ಇರಿದು ದರೋಡೆ ನಡೆಸಿರುವ ಪ್ರಕರಣ ನಡೆದಿದೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ಬಳಿ ಘಟನೆ ನಡೆದಿದ್ದು, ಶಿವಕುಮಾರ್ ಎಂಬುವವರಿಂದ​ ಮೊಬೈಲ್​, ಹಣವನ್ನು ಕಿತ್ತುಕೊಳ್ಳಲಾಗಿದೆ. ಈ ವೇಳೆ ಮೊಬೈಲ್​ನಲ್ಲಿರುವ ಸಿಮ್ ವಾಪಸ್ ಕೊಡಿ ಎಂದು ಕೇಳಿದ್ದಕ್ಕೆ ಗ್ಯಾಂಗ್ ಹಲ್ಲೆ ನಡೆಸಿದೆ.

ಗ್ಯಾಂಗ್​ನಲ್ಲಿ ಮೂವರಿದ್ದರು ಎನ್ನಲಾಗಿದ್ದು, ಶಿವಕುಮಾರ್ ಅವರು ಸಿಮ್ ಕೇಳಿದಾಗ ಹಲ್ಲೆ ನಡೆಸಿದ್ದಾರೆ. ಗಾಯಾಳುವನ್ನು ಟೋಲ್ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಿವಕುಮಾರ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನೈಸ್ ರೋಡ್​ನಲ್ಲಿ ಪದೇ ಪದೇ ನಡೆಯುತ್ತಿದೆ ದರೋಡೆ ಪ್ರಕರಣ: ನಗರದ ನೈಸ್ ರಸ್ತೆಗಳಲ್ಲಿ ಪದೇ ಪದೇ ದರೋಡೆ ಪ್ರಕರಣಗಳು ವರದಿಯಾಗುತ್ತಿವೆ. ವಾಹನಗಳನ್ನು ಅಡ್ಡಗಟ್ಟಿ ದರೋಡೆ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಪ್ರಸ್ತುತ ಶಿವಕುಮಾರ್ ಮೇಲಿನ ಹಲ್ಲೆ ಹಾಗೂ ದರೋಡೆ ಪ್ರಕರಣದಲ್ಲೂ, ಮೊಬೈಲ್ ಹಾಗೂ ಹಣ ತೆಗೆದುಕೊಂಡ ಗ್ಯಾಂಗ್, ಸಿಮ್ ವಾಪಸ್ ಕೊಡಿ ಎಂದು ಕೇಳಿದಾಗ ಹಲ್ಲೆ ನಡೆಸಿದೆ. ಪ್ರಸ್ತುತ ಆಸ್ಪತ್ರೆಗೆ ಪೊಲೀಸ್ ಸಿಬ್ಬಂದಿ ಆಗಮಿಸಿದ್ದಾರೆ. ಶಿವಕುಮಾರ್ ಕುಟುಂಬಸ್ಥರೂ ಆಸ್ಪತ್ರೆಗೆ ಆಗಮಿಸಿದ್ದಾರೆ.

ಇದನ್ನೂ ಓದಿ:

ಶಾರುಖ್​ ಮಗ ಆರ್ಯನ್​ ಖಾನ್​ ಜೈಲಿನಲ್ಲಿ ಈ ನಿಯಮ ಪಾಲಿಸಲೇಬೇಕು

Karnataka Dams Water Level: ಮಳೆಯಿಂದ ಬಹುತೇಕ ಡ್ಯಾಂಗಳು ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು