Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್, ಹೆಲ್ಮೆಟ್ ಧರಿಸಿ ಬಂದ ಖದೀಮರು 7 ಲಕ್ಷ ರೂ. ದೋಚಿ ಪರಾರಿ, ಎಲ್ಲಿ?

ಬೆಂಗಳೂರು: ಸಂಡೇ ಲಾಕ್ ಡೌನ್​ನ ಬಂಡವಾಳ ಮಾಡಿಕೊಂಡ ಖದೀಮರು ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದು, ಕ್ಯಾಶಿಯರ್​ ಬಳಿ 7 ಲಕ್ಷ ರೂಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಾಪ್ ಕನ್ವೆನ್ಷನ್ ಹಾಲ್ ರಸ್ತೆಯಲ್ಲಿರುವ ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ಗೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಒಳನುಗ್ಗಿದ ಕಳ್ಳರು, ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು 7 ಲಕ್ಷ ರೂಪಾಯಿ ಹಣವನ್ನ ದೋಚಿದ್ದಾರೆ. ಪರಾರಿಯಾಗುವ […]

ಮಾಸ್ಕ್, ಹೆಲ್ಮೆಟ್ ಧರಿಸಿ ಬಂದ ಖದೀಮರು 7 ಲಕ್ಷ ರೂ. ದೋಚಿ ಪರಾರಿ, ಎಲ್ಲಿ?
Follow us
ಸಾಧು ಶ್ರೀನಾಥ್​
| Updated By: KUSHAL V

Updated on: Aug 04, 2020 | 4:28 PM

ಬೆಂಗಳೂರು: ಸಂಡೇ ಲಾಕ್ ಡೌನ್​ನ ಬಂಡವಾಳ ಮಾಡಿಕೊಂಡ ಖದೀಮರು ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದು, ಕ್ಯಾಶಿಯರ್​ ಬಳಿ 7 ಲಕ್ಷ ರೂಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಾಪ್ ಕನ್ವೆನ್ಷನ್ ಹಾಲ್ ರಸ್ತೆಯಲ್ಲಿರುವ ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ಗೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಒಳನುಗ್ಗಿದ ಕಳ್ಳರು, ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು 7 ಲಕ್ಷ ರೂಪಾಯಿ ಹಣವನ್ನ ದೋಚಿದ್ದಾರೆ. ಪರಾರಿಯಾಗುವ ಮುನ್ನ ಕ್ಯಾಶಿಯರ್​ನ ಕೈ ಕಾಲುಗಳನ್ನು ಕಟ್ಟಿ ಹಾಕಿ ಹೋಗಿದ್ದಾರೆ.

ಸ್ವಲ್ಪ ಸಮಯದ ನಂತರ ಕಟ್ಟಿದ ಹಗ್ಗವನ್ನು ಬಿಡಿಸಿಕೊಂಡ ಕ್ಯಾಶಿಯರ್, ಹೊರಗೆ ಬಂದು ಸಹಾಯಕ್ಕಾಗಿ ಮೊರೆ ಇಟ್ಟಿದ್ದಾನೆ. ಆದರೆ ಅಂದು ಸಂಡೇ ಲಾಕ್​ಡೌನ್​ ಇದ್ದ ಕಾರಣದಿಂದಾಗಿ ರಸ್ತೆಯಲ್ಲಿ ಯಾರು ಓಡಾಡುತ್ತಿರಲಿಲ್ಲ. ಹೀಗಾಗಿ, ಕಳ್ಳರು ಸುಲಭವಾಗಿ ತಪ್ಪಿಸಿಕೊಂಡು ಹೋಗಿದ್ದಾರೆ. ಇದೀಗ, ಬಂಡೆಪಾಳ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಆಧಾರವಾಗಿಟ್ಟುಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು