AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್, ಹೆಲ್ಮೆಟ್ ಧರಿಸಿ ಬಂದ ಖದೀಮರು 7 ಲಕ್ಷ ರೂ. ದೋಚಿ ಪರಾರಿ, ಎಲ್ಲಿ?

ಬೆಂಗಳೂರು: ಸಂಡೇ ಲಾಕ್ ಡೌನ್​ನ ಬಂಡವಾಳ ಮಾಡಿಕೊಂಡ ಖದೀಮರು ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದು, ಕ್ಯಾಶಿಯರ್​ ಬಳಿ 7 ಲಕ್ಷ ರೂಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಾಪ್ ಕನ್ವೆನ್ಷನ್ ಹಾಲ್ ರಸ್ತೆಯಲ್ಲಿರುವ ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ಗೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಒಳನುಗ್ಗಿದ ಕಳ್ಳರು, ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು 7 ಲಕ್ಷ ರೂಪಾಯಿ ಹಣವನ್ನ ದೋಚಿದ್ದಾರೆ. ಪರಾರಿಯಾಗುವ […]

ಮಾಸ್ಕ್, ಹೆಲ್ಮೆಟ್ ಧರಿಸಿ ಬಂದ ಖದೀಮರು 7 ಲಕ್ಷ ರೂ. ದೋಚಿ ಪರಾರಿ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Aug 04, 2020 | 4:28 PM

Share

ಬೆಂಗಳೂರು: ಸಂಡೇ ಲಾಕ್ ಡೌನ್​ನ ಬಂಡವಾಳ ಮಾಡಿಕೊಂಡ ಖದೀಮರು ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದು, ಕ್ಯಾಶಿಯರ್​ ಬಳಿ 7 ಲಕ್ಷ ರೂಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಾಪ್ ಕನ್ವೆನ್ಷನ್ ಹಾಲ್ ರಸ್ತೆಯಲ್ಲಿರುವ ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ಗೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಒಳನುಗ್ಗಿದ ಕಳ್ಳರು, ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು 7 ಲಕ್ಷ ರೂಪಾಯಿ ಹಣವನ್ನ ದೋಚಿದ್ದಾರೆ. ಪರಾರಿಯಾಗುವ ಮುನ್ನ ಕ್ಯಾಶಿಯರ್​ನ ಕೈ ಕಾಲುಗಳನ್ನು ಕಟ್ಟಿ ಹಾಕಿ ಹೋಗಿದ್ದಾರೆ.

ಸ್ವಲ್ಪ ಸಮಯದ ನಂತರ ಕಟ್ಟಿದ ಹಗ್ಗವನ್ನು ಬಿಡಿಸಿಕೊಂಡ ಕ್ಯಾಶಿಯರ್, ಹೊರಗೆ ಬಂದು ಸಹಾಯಕ್ಕಾಗಿ ಮೊರೆ ಇಟ್ಟಿದ್ದಾನೆ. ಆದರೆ ಅಂದು ಸಂಡೇ ಲಾಕ್​ಡೌನ್​ ಇದ್ದ ಕಾರಣದಿಂದಾಗಿ ರಸ್ತೆಯಲ್ಲಿ ಯಾರು ಓಡಾಡುತ್ತಿರಲಿಲ್ಲ. ಹೀಗಾಗಿ, ಕಳ್ಳರು ಸುಲಭವಾಗಿ ತಪ್ಪಿಸಿಕೊಂಡು ಹೋಗಿದ್ದಾರೆ. ಇದೀಗ, ಬಂಡೆಪಾಳ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಆಧಾರವಾಗಿಟ್ಟುಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು