AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್, ಹೆಲ್ಮೆಟ್ ಧರಿಸಿ ಬಂದ ಖದೀಮರು 7 ಲಕ್ಷ ರೂ. ದೋಚಿ ಪರಾರಿ, ಎಲ್ಲಿ?

ಬೆಂಗಳೂರು: ಸಂಡೇ ಲಾಕ್ ಡೌನ್​ನ ಬಂಡವಾಳ ಮಾಡಿಕೊಂಡ ಖದೀಮರು ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದು, ಕ್ಯಾಶಿಯರ್​ ಬಳಿ 7 ಲಕ್ಷ ರೂಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಾಪ್ ಕನ್ವೆನ್ಷನ್ ಹಾಲ್ ರಸ್ತೆಯಲ್ಲಿರುವ ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ಗೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಒಳನುಗ್ಗಿದ ಕಳ್ಳರು, ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು 7 ಲಕ್ಷ ರೂಪಾಯಿ ಹಣವನ್ನ ದೋಚಿದ್ದಾರೆ. ಪರಾರಿಯಾಗುವ […]

ಮಾಸ್ಕ್, ಹೆಲ್ಮೆಟ್ ಧರಿಸಿ ಬಂದ ಖದೀಮರು 7 ಲಕ್ಷ ರೂ. ದೋಚಿ ಪರಾರಿ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Aug 04, 2020 | 4:28 PM

Share

ಬೆಂಗಳೂರು: ಸಂಡೇ ಲಾಕ್ ಡೌನ್​ನ ಬಂಡವಾಳ ಮಾಡಿಕೊಂಡ ಖದೀಮರು ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ನಲ್ಲಿ ತರಕಾರಿ ಖರೀದಿಸುವ ನೆಪದಲ್ಲಿ ಬಂದು, ಕ್ಯಾಶಿಯರ್​ ಬಳಿ 7 ಲಕ್ಷ ರೂಪಾಯಿ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಟಾಪ್ ಕನ್ವೆನ್ಷನ್ ಹಾಲ್ ರಸ್ತೆಯಲ್ಲಿರುವ ಬಿಗ್ ಬಾಸ್ಕೆಟ್ ಸೂಪರ್ ಮಾರ್ಕೆಟ್​ಗೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸಿ ಒಳನುಗ್ಗಿದ ಕಳ್ಳರು, ಕ್ಯಾಶಿಯರ್​ಗೆ ಚಾಕುವಿನಿಂದ ಇರಿದು 7 ಲಕ್ಷ ರೂಪಾಯಿ ಹಣವನ್ನ ದೋಚಿದ್ದಾರೆ. ಪರಾರಿಯಾಗುವ ಮುನ್ನ ಕ್ಯಾಶಿಯರ್​ನ ಕೈ ಕಾಲುಗಳನ್ನು ಕಟ್ಟಿ ಹಾಕಿ ಹೋಗಿದ್ದಾರೆ.

ಸ್ವಲ್ಪ ಸಮಯದ ನಂತರ ಕಟ್ಟಿದ ಹಗ್ಗವನ್ನು ಬಿಡಿಸಿಕೊಂಡ ಕ್ಯಾಶಿಯರ್, ಹೊರಗೆ ಬಂದು ಸಹಾಯಕ್ಕಾಗಿ ಮೊರೆ ಇಟ್ಟಿದ್ದಾನೆ. ಆದರೆ ಅಂದು ಸಂಡೇ ಲಾಕ್​ಡೌನ್​ ಇದ್ದ ಕಾರಣದಿಂದಾಗಿ ರಸ್ತೆಯಲ್ಲಿ ಯಾರು ಓಡಾಡುತ್ತಿರಲಿಲ್ಲ. ಹೀಗಾಗಿ, ಕಳ್ಳರು ಸುಲಭವಾಗಿ ತಪ್ಪಿಸಿಕೊಂಡು ಹೋಗಿದ್ದಾರೆ. ಇದೀಗ, ಬಂಡೆಪಾಳ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಯನ್ನು ಆಧಾರವಾಗಿಟ್ಟುಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!