AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ‌ ಸಾವನ್ನಪ್ಪಿದ ರೌಡಿಶೀಟರ್ ದಿಲೀಪ್

ಎರಡು ಬೈಕ್​ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಮತೀರ್ಥ ಗ್ರಾಮದ ಬಳಿ ಘಟನೆ ನಡೆದಿದೆ.

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ‌ ಸಾವನ್ನಪ್ಪಿದ ರೌಡಿಶೀಟರ್ ದಿಲೀಪ್
ರೌಡಿಶೀಟರ್ ದಿಲೀಪ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 07, 2022 | 9:57 PM

Share

ರಾಮನಗರ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ‌ ರೌಡಿಶೀಟರ್ (Rowdisheeter)  ಸಾವನ್ನಪಿದ್ದಾನೆ. ತಾಲೂಕಿನ ಬಸವನಪುರ ಗ್ರಾಮದ ಬಳಿ ಘಟನೆ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ದಿಲೀಪ್(28) ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಸುಂಕದಕಟ್ಟೆ‌ ನಿವಾಸಿ ದಿಲೀಪ್, ಎರಡು‌ ಕಾರುಗಳಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದರು. ಈ ವೇಳೆ ಬಸವನಪುರ ಗ್ರಾಮದ ಬಳಿ ಕಾರು ತಡೆದು ಪೊಲೀಸರಿಂದ ತಪಾಸಣೆ ಮಾಡಲಾಗಿದೆ. ಈ ವೇಳೆ ಕಾರಿನಿಂದ ತಪ್ಪಿಸಿಕೊಂಡು ಹೋಗಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ರಾಮನಗರ ಎಸ್ ಪಿ‌ ಸಂತೋಷ್ ಬಾಬು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಾರಿನಲ್ಲಿ ಇದ್ದ ಮೂವರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಎರಡು ಬೈಕ್​ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ಸಾವು:

ಕಲಬುರಗಿ: ಎರಡು ಬೈಕ್​ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಮತೀರ್ಥ ಗ್ರಾಮದ ಬಳಿ ಘಟನೆ ನಡೆದಿದೆ. ಚಿತ್ತಾಪುರ ತಾಲೂಕಿನ ಅಲ್ಲೂರ(ಬಿ) ಗ್ರಾಮದ ಕಾಂತಪ್ಪ (35) ಭೀಮನಹಳ್ಳಿ ಗ್ರಾಮದ ವಿಶ್ವನಾಥ(32) ಮೃತ ವ್ಯಕ್ತಿಗಳು. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಇನೋವಾ ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು:

ಚಿಕ್ಕಬಳ್ಳಾಪುರ: ಬೈಕ್​ಗೆ ಇನೋವಾ ಕಾರು ಡಿಕ್ಕಿ ಬೈಕ್ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲಾಡಳಿತ ಭವನದ ಬಳಿ ಘಟನೆ ನಡೆದಿದ್ದು, ದೊಡ್ಡಬಳ್ಳಾಪುರ ಮೂಲದ ಬೈಕ್ ಸವಾರ ಸುರೇಶ್ ಮೃತ ವ್ಯಕ್ತಿ. ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸುರೇಶ್ ಎಫ್​ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ. ಕರ್ತವ್ಯಕ್ಕೆ ಹಾಜರಾಗಲು ಬೈಕ್​ನಲ್ಲಿ ಆಗಮಿಸುತ್ತಿರುವಾಗ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ:

ಜ್ಞಾನೇಂದ್ರ ಮತ್ತು ಸಿಟಿ ರವಿ ಮತೀಯ ಗಲಭೆಗೆ ಪ್ರಚೋದನೆಯಾಗುವ ಹೇಳಿಕೆ ನೀಡುತ್ತಿರುವುದರಿಂದ ಕೂಡಲೇ ಬಂಧಿಸಬೇಕು: ಡಿಕೆ ಶಿವಕುಮಾರ್

‘ಸಲ್ಮಾನ್ ಖಾನ್​​, ಶಾರುಖ್ ಖಾನ್​​​ಗೆ ನನ್ನ ಹೋಲಿಸಬೇಡಿ’; ಯಶ್​ ನೇರ ಮಾತು

ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ