AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ‌ ಸಾವನ್ನಪ್ಪಿದ ರೌಡಿಶೀಟರ್ ದಿಲೀಪ್

ಎರಡು ಬೈಕ್​ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಮತೀರ್ಥ ಗ್ರಾಮದ ಬಳಿ ಘಟನೆ ನಡೆದಿದೆ.

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ‌ ಸಾವನ್ನಪ್ಪಿದ ರೌಡಿಶೀಟರ್ ದಿಲೀಪ್
ರೌಡಿಶೀಟರ್ ದಿಲೀಪ್
TV9 Web
| Edited By: |

Updated on: Apr 07, 2022 | 9:57 PM

Share

ರಾಮನಗರ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ‌ ರೌಡಿಶೀಟರ್ (Rowdisheeter)  ಸಾವನ್ನಪಿದ್ದಾನೆ. ತಾಲೂಕಿನ ಬಸವನಪುರ ಗ್ರಾಮದ ಬಳಿ ಘಟನೆ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ದಿಲೀಪ್(28) ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಸುಂಕದಕಟ್ಟೆ‌ ನಿವಾಸಿ ದಿಲೀಪ್, ಎರಡು‌ ಕಾರುಗಳಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದರು. ಈ ವೇಳೆ ಬಸವನಪುರ ಗ್ರಾಮದ ಬಳಿ ಕಾರು ತಡೆದು ಪೊಲೀಸರಿಂದ ತಪಾಸಣೆ ಮಾಡಲಾಗಿದೆ. ಈ ವೇಳೆ ಕಾರಿನಿಂದ ತಪ್ಪಿಸಿಕೊಂಡು ಹೋಗಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ರಾಮನಗರ ಎಸ್ ಪಿ‌ ಸಂತೋಷ್ ಬಾಬು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಾರಿನಲ್ಲಿ ಇದ್ದ ಮೂವರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಎರಡು ಬೈಕ್​ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ಸಾವು:

ಕಲಬುರಗಿ: ಎರಡು ಬೈಕ್​ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾಮತೀರ್ಥ ಗ್ರಾಮದ ಬಳಿ ಘಟನೆ ನಡೆದಿದೆ. ಚಿತ್ತಾಪುರ ತಾಲೂಕಿನ ಅಲ್ಲೂರ(ಬಿ) ಗ್ರಾಮದ ಕಾಂತಪ್ಪ (35) ಭೀಮನಹಳ್ಳಿ ಗ್ರಾಮದ ವಿಶ್ವನಾಥ(32) ಮೃತ ವ್ಯಕ್ತಿಗಳು. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಇನೋವಾ ಕಾರು ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು:

ಚಿಕ್ಕಬಳ್ಳಾಪುರ: ಬೈಕ್​ಗೆ ಇನೋವಾ ಕಾರು ಡಿಕ್ಕಿ ಬೈಕ್ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಜಿಲ್ಲಾಡಳಿತ ಭವನದ ಬಳಿ ಘಟನೆ ನಡೆದಿದ್ದು, ದೊಡ್ಡಬಳ್ಳಾಪುರ ಮೂಲದ ಬೈಕ್ ಸವಾರ ಸುರೇಶ್ ಮೃತ ವ್ಯಕ್ತಿ. ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸುರೇಶ್ ಎಫ್​ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ. ಕರ್ತವ್ಯಕ್ಕೆ ಹಾಜರಾಗಲು ಬೈಕ್​ನಲ್ಲಿ ಆಗಮಿಸುತ್ತಿರುವಾಗ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ:

ಜ್ಞಾನೇಂದ್ರ ಮತ್ತು ಸಿಟಿ ರವಿ ಮತೀಯ ಗಲಭೆಗೆ ಪ್ರಚೋದನೆಯಾಗುವ ಹೇಳಿಕೆ ನೀಡುತ್ತಿರುವುದರಿಂದ ಕೂಡಲೇ ಬಂಧಿಸಬೇಕು: ಡಿಕೆ ಶಿವಕುಮಾರ್

‘ಸಲ್ಮಾನ್ ಖಾನ್​​, ಶಾರುಖ್ ಖಾನ್​​​ಗೆ ನನ್ನ ಹೋಲಿಸಬೇಡಿ’; ಯಶ್​ ನೇರ ಮಾತು

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!