ಕಂಠಪೂರ್ತಿ ಕುಡಿದು ರೌಡಿಶೀಟರ್​ನನ್ನೇ​ ಹತ್ಯೆ ಮಾಡಿದ ಸ್ನೇಹಿತರು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸ್ನೇಹಿತರಿಂದಲೇ ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಎಂಬುವನನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಭಾರತಿನಗರದಲ್ಲಿ ನಡೆದಿದೆ. ತಡರಾತ್ರಿ ಕಂಠಪೂರ್ತಿ ಕುಡಿದ ಸ್ನೇಹಿತರು ವೈಯಕ್ತಿಕ ದ್ವೇಶದ ಹಿನ್ನೆಲೆಯಲ್ಲಿ ರೌಡಿಶೀಟರ್ ಅಶೋಕ್​ನನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಂಠಪೂರ್ತಿ ಕುಡಿದ ಬಳಿಕ ರೌಡಿಶೀಟರ್ ಅಶೋಕ್​ನನ್ನು ಸ್ನೇಹಿತರು ಕೊಲೆಗೈದಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಕಂಠಪೂರ್ತಿ ಕುಡಿದು ರೌಡಿಶೀಟರ್​ನನ್ನೇ​ ಹತ್ಯೆ ಮಾಡಿದ ಸ್ನೇಹಿತರು
ಸಾಧು ಶ್ರೀನಾಥ್​

Updated on: May 08, 2020 | 4:26 PM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸ್ನೇಹಿತರಿಂದಲೇ ರೌಡಿಶೀಟರ್ ಅಶೋಕ್ ಅಲಿಯಾಸ್ ದಡಿಯಾ ಎಂಬುವನನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಭಾರತಿನಗರದಲ್ಲಿ ನಡೆದಿದೆ. ತಡರಾತ್ರಿ ಕಂಠಪೂರ್ತಿ ಕುಡಿದ ಸ್ನೇಹಿತರು ವೈಯಕ್ತಿಕ ದ್ವೇಶದ ಹಿನ್ನೆಲೆಯಲ್ಲಿ ರೌಡಿಶೀಟರ್ ಅಶೋಕ್​ನನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕಂಠಪೂರ್ತಿ ಕುಡಿದ ಬಳಿಕ ರೌಡಿಶೀಟರ್ ಅಶೋಕ್​ನನ್ನು ಸ್ನೇಹಿತರು ಕೊಲೆಗೈದಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Published On - 4:26 pm, Fri, 8 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us