AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್ ಬರ್ಬರ ಹತ್ಯೆ

ಬೆಂಗಳೂರು: ನಗರದ ಸಂಪಿಗೆಹಳ್ಳಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆಯಾಗಿದೆ. ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್‌ನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಕಾಸ್ತಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ. ರಾತ್ರಿ 9:30ರ ಸುಮಾರಿಗೆ ಸಂಪಿಗೆಹಳ್ಳಿಯ ವಿಜಯ ವೈನ್ಸ್ ಮುಂಭಾಗ ನಾಲ್ಕೈದು ಜನ ದುಷ್ಕರ್ಮಿಗಳು ಮಾರಕಾಸ್ತಗಳಿಂದ ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಭರತ್​ನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಭರತ್ ವಿರುದ್ಧ ಯಲಹಂಕ, ಸಂಪಿಗೆ ಹಳ್ಳಿ ಸೇರಿದಂತೆ ಇತರೆ ಪೊಲೀಸ್ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದವು. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್ ಬರ್ಬರ ಹತ್ಯೆ
ಸಾಧು ಶ್ರೀನಾಥ್​
|

Updated on: Dec 17, 2019 | 7:16 AM

Share

ಬೆಂಗಳೂರು: ನಗರದ ಸಂಪಿಗೆಹಳ್ಳಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆಯಾಗಿದೆ. ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್‌ನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಕಾಸ್ತಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ.

ರಾತ್ರಿ 9:30ರ ಸುಮಾರಿಗೆ ಸಂಪಿಗೆಹಳ್ಳಿಯ ವಿಜಯ ವೈನ್ಸ್ ಮುಂಭಾಗ ನಾಲ್ಕೈದು ಜನ ದುಷ್ಕರ್ಮಿಗಳು ಮಾರಕಾಸ್ತಗಳಿಂದ ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಭರತ್​ನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಭರತ್ ವಿರುದ್ಧ ಯಲಹಂಕ, ಸಂಪಿಗೆ ಹಳ್ಳಿ ಸೇರಿದಂತೆ ಇತರೆ ಪೊಲೀಸ್ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದವು. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ