AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್ ಬರ್ಬರ ಹತ್ಯೆ

ಬೆಂಗಳೂರು: ನಗರದ ಸಂಪಿಗೆಹಳ್ಳಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆಯಾಗಿದೆ. ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್‌ನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಕಾಸ್ತಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ. ರಾತ್ರಿ 9:30ರ ಸುಮಾರಿಗೆ ಸಂಪಿಗೆಹಳ್ಳಿಯ ವಿಜಯ ವೈನ್ಸ್ ಮುಂಭಾಗ ನಾಲ್ಕೈದು ಜನ ದುಷ್ಕರ್ಮಿಗಳು ಮಾರಕಾಸ್ತಗಳಿಂದ ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಭರತ್​ನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಭರತ್ ವಿರುದ್ಧ ಯಲಹಂಕ, ಸಂಪಿಗೆ ಹಳ್ಳಿ ಸೇರಿದಂತೆ ಇತರೆ ಪೊಲೀಸ್ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದವು. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್ ಬರ್ಬರ ಹತ್ಯೆ
ಸಾಧು ಶ್ರೀನಾಥ್​
|

Updated on: Dec 17, 2019 | 7:16 AM

Share

ಬೆಂಗಳೂರು: ನಗರದ ಸಂಪಿಗೆಹಳ್ಳಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆಯಾಗಿದೆ. ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್‌ನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಕಾಸ್ತಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ.

ರಾತ್ರಿ 9:30ರ ಸುಮಾರಿಗೆ ಸಂಪಿಗೆಹಳ್ಳಿಯ ವಿಜಯ ವೈನ್ಸ್ ಮುಂಭಾಗ ನಾಲ್ಕೈದು ಜನ ದುಷ್ಕರ್ಮಿಗಳು ಮಾರಕಾಸ್ತಗಳಿಂದ ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಭರತ್​ನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಭರತ್ ವಿರುದ್ಧ ಯಲಹಂಕ, ಸಂಪಿಗೆ ಹಳ್ಳಿ ಸೇರಿದಂತೆ ಇತರೆ ಪೊಲೀಸ್ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದವು. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು