ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್ ಬರ್ಬರ ಹತ್ಯೆ

ಬೆಂಗಳೂರು: ನಗರದ ಸಂಪಿಗೆಹಳ್ಳಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆಯಾಗಿದೆ. ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್‌ನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಕಾಸ್ತಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ. ರಾತ್ರಿ 9:30ರ ಸುಮಾರಿಗೆ ಸಂಪಿಗೆಹಳ್ಳಿಯ ವಿಜಯ ವೈನ್ಸ್ ಮುಂಭಾಗ ನಾಲ್ಕೈದು ಜನ ದುಷ್ಕರ್ಮಿಗಳು ಮಾರಕಾಸ್ತಗಳಿಂದ ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಭರತ್​ನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಭರತ್ ವಿರುದ್ಧ ಯಲಹಂಕ, ಸಂಪಿಗೆ ಹಳ್ಳಿ ಸೇರಿದಂತೆ ಇತರೆ ಪೊಲೀಸ್ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದವು. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್ ಬರ್ಬರ ಹತ್ಯೆ
ಸಾಧು ಶ್ರೀನಾಥ್​

Updated on: Dec 17, 2019 | 7:16 AM

ಬೆಂಗಳೂರು: ನಗರದ ಸಂಪಿಗೆಹಳ್ಳಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆಯಾಗಿದೆ. ರೌಡಿಶೀಟರ್ ಭರತ್ ಅಲಿಯಾಸ್ ಕೋಗಿಲು ಭರತ್‌ನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಮಾರಕಾಸ್ತಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ.

ರಾತ್ರಿ 9:30ರ ಸುಮಾರಿಗೆ ಸಂಪಿಗೆಹಳ್ಳಿಯ ವಿಜಯ ವೈನ್ಸ್ ಮುಂಭಾಗ ನಾಲ್ಕೈದು ಜನ ದುಷ್ಕರ್ಮಿಗಳು ಮಾರಕಾಸ್ತಗಳಿಂದ ಯಲಹಂಕ ಪೊಲೀಸ್ ಠಾಣೆಯ ರೌಡಿಶೀಟರ್ ಭರತ್​ನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಭರತ್ ವಿರುದ್ಧ ಯಲಹಂಕ, ಸಂಪಿಗೆ ಹಳ್ಳಿ ಸೇರಿದಂತೆ ಇತರೆ ಪೊಲೀಸ್ ಠಾಣೆಗಳಲ್ಲಿ ಕೇಸ್ ದಾಖಲಾಗಿದ್ದವು. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us