AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಎಫೆಕ್ಟ್! ರೌಡಿಶೀಟರ್​ಗಳ ಕಾಳಗ ಒಬ್ಬನ ಕೊಲೆಯಲ್ಲಿ ಅಂತ್ಯ

ಬೆಂಗಳೂರು: ಕ್ರೂರಿ ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ಇಂದಿನಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಕುಡಿದ ಅಮಲಿನಲ್ಲಿ ಇಬ್ಬರು ರೌಡಿಶೀಟರ್​ಗಳ ಕಾಳಗ ಕೊಲೆಯಲ್ಲಿ ಅಂತ್ಯವಾಗಿದೆ. ನಗರದ ಸಿಡೇದಹಳ್ಳಿಯಲ್ಲಿ ರೌಡಿಶೀಟರ್ ಕರಣ್ ಸಿಂಗ್(25)ಗೆ ಮತ್ತೋರ್ವ ರೌಡಿ ಚಾಕುವಿನಿಂದ ಇರಿದಿದ್ದಾನೆ. ಘಟನಾ ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ದೌಡಾಯಿಸಿದ್ದಾರೆ.

ಎಣ್ಣೆ ಎಫೆಕ್ಟ್! ರೌಡಿಶೀಟರ್​ಗಳ ಕಾಳಗ ಒಬ್ಬನ ಕೊಲೆಯಲ್ಲಿ ಅಂತ್ಯ
ಸಾಧು ಶ್ರೀನಾಥ್​
|

Updated on:May 04, 2020 | 6:57 PM

Share

ಬೆಂಗಳೂರು: ಕ್ರೂರಿ ಕೊರೊನಾ ಲಾಕ್​ಡೌನ್ ಸಂದರ್ಭದಲ್ಲಿ ಇಂದಿನಿಂದ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಕುಡಿದ ಅಮಲಿನಲ್ಲಿ ಇಬ್ಬರು ರೌಡಿಶೀಟರ್​ಗಳ ಕಾಳಗ ಕೊಲೆಯಲ್ಲಿ ಅಂತ್ಯವಾಗಿದೆ.

ನಗರದ ಸಿಡೇದಹಳ್ಳಿಯಲ್ಲಿ ರೌಡಿಶೀಟರ್ ಕರಣ್ ಸಿಂಗ್(25)ಗೆ ಮತ್ತೋರ್ವ ರೌಡಿ ಚಾಕುವಿನಿಂದ ಇರಿದಿದ್ದಾನೆ. ಘಟನಾ ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ದೌಡಾಯಿಸಿದ್ದಾರೆ.

Published On - 6:57 pm, Mon, 4 May 20