AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಜೈಲಿಂದ ರಿಲೀಸ್ ಆಗ್ತಿದ್ದಂತೆ ಕಿಡ್ನ್ಯಾಪ್​: ಮಂಗಳೂರಲ್ಲಿ ರೌಡಿಶೀಟರ್ ಮರ್ಡರ್!

ಮಂಗಳೂರು: ಎರಡು ದಿನದ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದ ರೌಡಿಶೀಟರ್ ಹಾಗೂ ಕುಖ್ಯಾತ ದರೋಡೆಕೋರ ತಸ್ಲಿಮ್​ನನ್ನು ಅಪಹರಿಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ‌.ರೋಡ್​ ಬಳಿ ಇನ್ನೋವಾ ಕಾರಿನಲ್ಲಿ ರೌಡಿಶೀಟರ್ ತಸ್ಲಿಮ್ ಶವ ಪತ್ತೆಯಾಗಿದ್ದು, ಈ ಕೊಲೆ ಪ್ರಕರಣ ಮಂಗಳೂರನ್ನು ಬೆಚ್ಚಿಬೀಳಿಸಿದೆ. ಕೇರಳ ಮೂಲದ ಮುತ್ತಾಸಿಮ್ ಅಲಿಯಾಸ್ ತಸ್ಲಿಮ್ ಭೂಗತ ಪಾತಕಿಗಳ ಜತೆ ನೇರ ಸಂಪರ್ಕ ಹೊಂದಿದ್ದ. ಹಾಗಾಗಿ ತಸ್ಲಿಮ್​ನನ್ನು ಇತ್ತೀಚೆಗೆ ಮಂಗಳೂರು ಪೊಲೀಸರು ಬಂಧಿಸಿದ್ದರು. ಬೆಳಗಾವಿ ಜೈಲಿನಲ್ಲಿದ್ದ ತಸ್ಲಿಮ್, 2 […]

ಬೆಳಗಾವಿ ಜೈಲಿಂದ ರಿಲೀಸ್ ಆಗ್ತಿದ್ದಂತೆ ಕಿಡ್ನ್ಯಾಪ್​: ಮಂಗಳೂರಲ್ಲಿ ರೌಡಿಶೀಟರ್ ಮರ್ಡರ್!
ಸಾಧು ಶ್ರೀನಾಥ್​
|

Updated on: Feb 02, 2020 | 7:13 PM

Share

ಮಂಗಳೂರು: ಎರಡು ದಿನದ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದ ರೌಡಿಶೀಟರ್ ಹಾಗೂ ಕುಖ್ಯಾತ ದರೋಡೆಕೋರ ತಸ್ಲಿಮ್​ನನ್ನು ಅಪಹರಿಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ‌.ರೋಡ್​ ಬಳಿ ಇನ್ನೋವಾ ಕಾರಿನಲ್ಲಿ ರೌಡಿಶೀಟರ್ ತಸ್ಲಿಮ್ ಶವ ಪತ್ತೆಯಾಗಿದ್ದು, ಈ ಕೊಲೆ ಪ್ರಕರಣ ಮಂಗಳೂರನ್ನು ಬೆಚ್ಚಿಬೀಳಿಸಿದೆ.

ಕೇರಳ ಮೂಲದ ಮುತ್ತಾಸಿಮ್ ಅಲಿಯಾಸ್ ತಸ್ಲಿಮ್ ಭೂಗತ ಪಾತಕಿಗಳ ಜತೆ ನೇರ ಸಂಪರ್ಕ ಹೊಂದಿದ್ದ. ಹಾಗಾಗಿ ತಸ್ಲಿಮ್​ನನ್ನು ಇತ್ತೀಚೆಗೆ ಮಂಗಳೂರು ಪೊಲೀಸರು ಬಂಧಿಸಿದ್ದರು. ಬೆಳಗಾವಿ ಜೈಲಿನಲ್ಲಿದ್ದ ತಸ್ಲಿಮ್, 2 ದಿನದ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದ. ಜೈಲಿನಿಂದ ಹೊರಬಂದ ತಕ್ಷಣ ಬೆಳಗಾವಿಯಿಂದ ತಸ್ಲಿಮ್​ನನ್ನ ಅಪಹರಿಸಿದ್ದರು. ತಸ್ಲಿಮ್​ನನ್ನು ಅಪಹರಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!