AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಜೈಲಿಂದ ರಿಲೀಸ್ ಆಗ್ತಿದ್ದಂತೆ ಕಿಡ್ನ್ಯಾಪ್​: ಮಂಗಳೂರಲ್ಲಿ ರೌಡಿಶೀಟರ್ ಮರ್ಡರ್!

ಮಂಗಳೂರು: ಎರಡು ದಿನದ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದ ರೌಡಿಶೀಟರ್ ಹಾಗೂ ಕುಖ್ಯಾತ ದರೋಡೆಕೋರ ತಸ್ಲಿಮ್​ನನ್ನು ಅಪಹರಿಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ‌.ರೋಡ್​ ಬಳಿ ಇನ್ನೋವಾ ಕಾರಿನಲ್ಲಿ ರೌಡಿಶೀಟರ್ ತಸ್ಲಿಮ್ ಶವ ಪತ್ತೆಯಾಗಿದ್ದು, ಈ ಕೊಲೆ ಪ್ರಕರಣ ಮಂಗಳೂರನ್ನು ಬೆಚ್ಚಿಬೀಳಿಸಿದೆ. ಕೇರಳ ಮೂಲದ ಮುತ್ತಾಸಿಮ್ ಅಲಿಯಾಸ್ ತಸ್ಲಿಮ್ ಭೂಗತ ಪಾತಕಿಗಳ ಜತೆ ನೇರ ಸಂಪರ್ಕ ಹೊಂದಿದ್ದ. ಹಾಗಾಗಿ ತಸ್ಲಿಮ್​ನನ್ನು ಇತ್ತೀಚೆಗೆ ಮಂಗಳೂರು ಪೊಲೀಸರು ಬಂಧಿಸಿದ್ದರು. ಬೆಳಗಾವಿ ಜೈಲಿನಲ್ಲಿದ್ದ ತಸ್ಲಿಮ್, 2 […]

ಬೆಳಗಾವಿ ಜೈಲಿಂದ ರಿಲೀಸ್ ಆಗ್ತಿದ್ದಂತೆ ಕಿಡ್ನ್ಯಾಪ್​: ಮಂಗಳೂರಲ್ಲಿ ರೌಡಿಶೀಟರ್ ಮರ್ಡರ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 02, 2020 | 7:13 PM

Share

ಮಂಗಳೂರು: ಎರಡು ದಿನದ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದ ರೌಡಿಶೀಟರ್ ಹಾಗೂ ಕುಖ್ಯಾತ ದರೋಡೆಕೋರ ತಸ್ಲಿಮ್​ನನ್ನು ಅಪಹರಿಸಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ‌.ರೋಡ್​ ಬಳಿ ಇನ್ನೋವಾ ಕಾರಿನಲ್ಲಿ ರೌಡಿಶೀಟರ್ ತಸ್ಲಿಮ್ ಶವ ಪತ್ತೆಯಾಗಿದ್ದು, ಈ ಕೊಲೆ ಪ್ರಕರಣ ಮಂಗಳೂರನ್ನು ಬೆಚ್ಚಿಬೀಳಿಸಿದೆ.

ಕೇರಳ ಮೂಲದ ಮುತ್ತಾಸಿಮ್ ಅಲಿಯಾಸ್ ತಸ್ಲಿಮ್ ಭೂಗತ ಪಾತಕಿಗಳ ಜತೆ ನೇರ ಸಂಪರ್ಕ ಹೊಂದಿದ್ದ. ಹಾಗಾಗಿ ತಸ್ಲಿಮ್​ನನ್ನು ಇತ್ತೀಚೆಗೆ ಮಂಗಳೂರು ಪೊಲೀಸರು ಬಂಧಿಸಿದ್ದರು. ಬೆಳಗಾವಿ ಜೈಲಿನಲ್ಲಿದ್ದ ತಸ್ಲಿಮ್, 2 ದಿನದ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದ. ಜೈಲಿನಿಂದ ಹೊರಬಂದ ತಕ್ಷಣ ಬೆಳಗಾವಿಯಿಂದ ತಸ್ಲಿಮ್​ನನ್ನ ಅಪಹರಿಸಿದ್ದರು. ತಸ್ಲಿಮ್​ನನ್ನು ಅಪಹರಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ