AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಗಾಗಿ ಪಾಗಲ್​ ಪ್ರೇಮಿಯಾದ ರೌಡಿ ಶೀಟರ್​, ಒಬ್ಬಳೇ ಸಿಕ್ಕಾಗ ಏನ್​ ಮಾಡ್ದಾ ಗೊತ್ತಾ?

ಬೆಂಗಳೂರು: ತಾನು ಪ್ರೀತಿಸುತ್ತಿದ್ದ ಹುಡುಗಿ ತನ್ನಿಂದ ದೂರವಾಗ್ತಿದ್ದಾಳೆ ಅಂತಾ ಸಿಟ್ಟಾದ ರೌಡಿ ಶೀಟರ್​ ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗಿರಿನಗರ ಬಳಿಯಿರುವ ದ್ವಾರಕಾನಗರದಲ್ಲಿ ನಡೆದಿದೆ. 19 ವರ್ಷದ ಯುವತಿ ನರ್ಮದಾ ಮೃತ ದುರ್ದೈವಿ. ಯುವತಿಗಾಗಿ ಪಾಗಲ್​ ಪ್ರೇಮಿಯಾದ ಅಭಿಷೇಕ್ ಗೌಡ ರಾಜಾಜಿನಗರ ಏರಿಯಾದಲ್ಲಿ ಗುರುತಿಸಿಕೊಂಡಿದ್ದ ರೌಡಿಶೀಟರ್​. ಕಳೆದ ಕೆಲವು ವರ್ಷಗಳಿಂದ ನರ್ಮದಾಳನ್ನ ಡೀಪಾಗಿ ಲವ್​ ಮಾಡ್ತಿದ್ದನಂತೆ. ಆದರೆ ಇತ್ತೀಚೆಗೆ, ಯುವತಿ ತನ್ನ ಸಂಬಂಧಿಕನ ಜೊತೆ ಸಲಿಗೆಯಿಂದ ವರ್ತಿಸುತ್ತಿದ್ದಳಂತೆ. ಇದರಿಂದ ಸಿಟ್ಟಾದ ಅಭಿ ಈ ಬಗ್ಗೆ ಪ್ರಶ್ನಿಸಲು […]

ಯುವತಿಗಾಗಿ ಪಾಗಲ್​ ಪ್ರೇಮಿಯಾದ ರೌಡಿ ಶೀಟರ್​, ಒಬ್ಬಳೇ ಸಿಕ್ಕಾಗ ಏನ್​ ಮಾಡ್ದಾ ಗೊತ್ತಾ?
KUSHAL V
| Edited By: |

Updated on:Jul 14, 2020 | 6:07 PM

Share

ಬೆಂಗಳೂರು: ತಾನು ಪ್ರೀತಿಸುತ್ತಿದ್ದ ಹುಡುಗಿ ತನ್ನಿಂದ ದೂರವಾಗ್ತಿದ್ದಾಳೆ ಅಂತಾ ಸಿಟ್ಟಾದ ರೌಡಿ ಶೀಟರ್​ ಆಕೆಯನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗಿರಿನಗರ ಬಳಿಯಿರುವ ದ್ವಾರಕಾನಗರದಲ್ಲಿ ನಡೆದಿದೆ. 19 ವರ್ಷದ ಯುವತಿ ನರ್ಮದಾ ಮೃತ ದುರ್ದೈವಿ. ಯುವತಿಗಾಗಿ ಪಾಗಲ್​ ಪ್ರೇಮಿಯಾದ ಅಭಿಷೇಕ್ ಗೌಡ ರಾಜಾಜಿನಗರ ಏರಿಯಾದಲ್ಲಿ ಗುರುತಿಸಿಕೊಂಡಿದ್ದ ರೌಡಿಶೀಟರ್​.

ಕಳೆದ ಕೆಲವು ವರ್ಷಗಳಿಂದ ನರ್ಮದಾಳನ್ನ ಡೀಪಾಗಿ ಲವ್​ ಮಾಡ್ತಿದ್ದನಂತೆ. ಆದರೆ ಇತ್ತೀಚೆಗೆ, ಯುವತಿ ತನ್ನ ಸಂಬಂಧಿಕನ ಜೊತೆ ಸಲಿಗೆಯಿಂದ ವರ್ತಿಸುತ್ತಿದ್ದಳಂತೆ. ಇದರಿಂದ ಸಿಟ್ಟಾದ ಅಭಿ ಈ ಬಗ್ಗೆ ಪ್ರಶ್ನಿಸಲು ನಿನ್ನೆ ನರ್ಮದಾಳನ್ನು ತನ್ನ ರೂಂಗೆ ಕರೆದೊಯ್ದಿದ್ದ. ಈ ವಿಚಾರವಾಗಿ ಅವಳ ಜೊತೆ ಜಗಳ ಆರಂಭಿಸಿದ್ದ ಆರೋಪಿ, ನಂತರ ಮಾತಿಗೆ ಮಾತು ಬೆಳೆದು ಮನೆಯಲ್ಲಿದ್ದ ಚಾಕುವಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಕತ್ತು ಹಾಗೂ ಹೊಟ್ಟೆಗೆ ಇರಿದು ಕೊಲೆಗೈದಿದ್ದಾನೆ. ಕೃತ್ಯವೆಸಗಿದ ಬಳಿಕ ಸ್ಥಳದಿಂದ ಕಾಲ್ಕಿತ್ತಿದ್ದ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಗಿರಿನಗರ ಪೊಲೀಸರು ಆರೋಪಿಯನ್ನ ಹಿಡಿಯಲು ಬಲೆ ಬೀಸಿದರು. ಕೊನೆಗೆ ರಾಜಾಜಿನಗರದ ಪೊಲೀಸರ ನೆರವಿನಿಂದ ಅಭಿಷೇಕ್ ಗೌಡನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Published On - 6:01 pm, Tue, 14 July 20

Follow Us
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !