AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ

ಬೆಂಗಳೂರು: ರಾಜಧಾನಿಯಲ್ಲಿ ನಟೋರಿಯಸ್ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಖಾಕಿ ಪಡೆ ಇದೀಗ ಮತ್ತಷ್ಟು ರೌಡಿಗಳನ್ನ ಬಂಧಿಸಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಸಿಸಿಬಿ ಪೊಲೀಸರು ಇಂದು RX ರವಿ ಮತ್ತು ಆತನ ಗ್ಯಾಂಗ್​ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು ರೂಪಿಸಿದ್ದ ರವಿ ಹಾಗೂ ಆತನ ಸಹಚರರಾದ ಶರತ್ ಬಾಬು, ದೀಪಕ್ ಕುಮಾರ್ ಸೇರಿ ಆರು ಜನರನ್ನು ಅರೆಸ್ಟ್​ ಮಾಡಿದ್ದಾರೆ. ಸೂಕ್ತ ಮಾಹಿತಿ ಆಧರಿಸಿ ಆರೋಪಿಗಳನ್ನ ಬಂಧಿಸಿದ CCB ಪೊಲೀಸರು ಅವರಿಂದ ಮೂರು ಲಾಂಗು, ಚಾಕು […]

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ
KUSHAL V
| Edited By: |

Updated on:Jul 24, 2020 | 4:50 PM

Share

ಬೆಂಗಳೂರು: ರಾಜಧಾನಿಯಲ್ಲಿ ನಟೋರಿಯಸ್ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಖಾಕಿ ಪಡೆ ಇದೀಗ ಮತ್ತಷ್ಟು ರೌಡಿಗಳನ್ನ ಬಂಧಿಸಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಸಿಸಿಬಿ ಪೊಲೀಸರು ಇಂದು RX ರವಿ ಮತ್ತು ಆತನ ಗ್ಯಾಂಗ್​ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು ರೂಪಿಸಿದ್ದ ರವಿ ಹಾಗೂ ಆತನ ಸಹಚರರಾದ ಶರತ್ ಬಾಬು, ದೀಪಕ್ ಕುಮಾರ್ ಸೇರಿ ಆರು ಜನರನ್ನು ಅರೆಸ್ಟ್​ ಮಾಡಿದ್ದಾರೆ. ಸೂಕ್ತ ಮಾಹಿತಿ ಆಧರಿಸಿ ಆರೋಪಿಗಳನ್ನ ಬಂಧಿಸಿದ CCB ಪೊಲೀಸರು ಅವರಿಂದ ಮೂರು ಲಾಂಗು, ಚಾಕು ಹಾಗೂ ಒಂದು ಖಾರದ ಪುಡಿ ಪೊಟ್ಟಣವನ್ನ ವಶಕ್ಕೆ ಪಡೆದಿದ್ದಾರೆ.

ಜೊತೆಗೆ ಕೃತ್ಯಕ್ಕೆ ಬಳಸಲು ಸಜ್ಜಾಗಿಸಿದ್ದ ವಾಹನವೊಂದನ್ನು ಸಹ ಸೀಜ್ ಮಾಡಿದ್ದಾರೆ. RX ರವಿ ಗ್ಯಾಂಗ್​ ರಸ್ತೆಯಲ್ಲಿ ಬರೋರನ್ನು ತಡೆದು ದರೋಡೆ ಮಾಡಲು ಸ್ಕೆಚ್​ ಹಾಕಿದ್ರಂತೆ. ಜೊತೆಗೆ, ಆರೋಪಿಗಳ ವಿರುದ್ಧ ನಗರದ ಬೇರೆ ಬೇರೆ ಠಾಣೆಗಳಲ್ಲಿ ಪ್ರಕರಣ ಸಹ ದಾಖಲಾಗಿತ್ತು.

Published On - 10:35 am, Thu, 23 July 20

Follow Us
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ