AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ

ಬೆಂಗಳೂರು: ರಾಜಧಾನಿಯಲ್ಲಿ ನಟೋರಿಯಸ್ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಖಾಕಿ ಪಡೆ ಇದೀಗ ಮತ್ತಷ್ಟು ರೌಡಿಗಳನ್ನ ಬಂಧಿಸಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಸಿಸಿಬಿ ಪೊಲೀಸರು ಇಂದು RX ರವಿ ಮತ್ತು ಆತನ ಗ್ಯಾಂಗ್​ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು ರೂಪಿಸಿದ್ದ ರವಿ ಹಾಗೂ ಆತನ ಸಹಚರರಾದ ಶರತ್ ಬಾಬು, ದೀಪಕ್ ಕುಮಾರ್ ಸೇರಿ ಆರು ಜನರನ್ನು ಅರೆಸ್ಟ್​ ಮಾಡಿದ್ದಾರೆ. ಸೂಕ್ತ ಮಾಹಿತಿ ಆಧರಿಸಿ ಆರೋಪಿಗಳನ್ನ ಬಂಧಿಸಿದ CCB ಪೊಲೀಸರು ಅವರಿಂದ ಮೂರು ಲಾಂಗು, ಚಾಕು […]

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ
KUSHAL V
| Edited By: |

Updated on:Jul 24, 2020 | 4:50 PM

Share

ಬೆಂಗಳೂರು: ರಾಜಧಾನಿಯಲ್ಲಿ ನಟೋರಿಯಸ್ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಖಾಕಿ ಪಡೆ ಇದೀಗ ಮತ್ತಷ್ಟು ರೌಡಿಗಳನ್ನ ಬಂಧಿಸಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಸಿಸಿಬಿ ಪೊಲೀಸರು ಇಂದು RX ರವಿ ಮತ್ತು ಆತನ ಗ್ಯಾಂಗ್​ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು ರೂಪಿಸಿದ್ದ ರವಿ ಹಾಗೂ ಆತನ ಸಹಚರರಾದ ಶರತ್ ಬಾಬು, ದೀಪಕ್ ಕುಮಾರ್ ಸೇರಿ ಆರು ಜನರನ್ನು ಅರೆಸ್ಟ್​ ಮಾಡಿದ್ದಾರೆ. ಸೂಕ್ತ ಮಾಹಿತಿ ಆಧರಿಸಿ ಆರೋಪಿಗಳನ್ನ ಬಂಧಿಸಿದ CCB ಪೊಲೀಸರು ಅವರಿಂದ ಮೂರು ಲಾಂಗು, ಚಾಕು ಹಾಗೂ ಒಂದು ಖಾರದ ಪುಡಿ ಪೊಟ್ಟಣವನ್ನ ವಶಕ್ಕೆ ಪಡೆದಿದ್ದಾರೆ.

ಜೊತೆಗೆ ಕೃತ್ಯಕ್ಕೆ ಬಳಸಲು ಸಜ್ಜಾಗಿಸಿದ್ದ ವಾಹನವೊಂದನ್ನು ಸಹ ಸೀಜ್ ಮಾಡಿದ್ದಾರೆ. RX ರವಿ ಗ್ಯಾಂಗ್​ ರಸ್ತೆಯಲ್ಲಿ ಬರೋರನ್ನು ತಡೆದು ದರೋಡೆ ಮಾಡಲು ಸ್ಕೆಚ್​ ಹಾಕಿದ್ರಂತೆ. ಜೊತೆಗೆ, ಆರೋಪಿಗಳ ವಿರುದ್ಧ ನಗರದ ಬೇರೆ ಬೇರೆ ಠಾಣೆಗಳಲ್ಲಿ ಪ್ರಕರಣ ಸಹ ದಾಖಲಾಗಿತ್ತು.

Published On - 10:35 am, Thu, 23 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್