AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ

ಬೆಂಗಳೂರು: ರಾಜಧಾನಿಯಲ್ಲಿ ನಟೋರಿಯಸ್ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಖಾಕಿ ಪಡೆ ಇದೀಗ ಮತ್ತಷ್ಟು ರೌಡಿಗಳನ್ನ ಬಂಧಿಸಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಸಿಸಿಬಿ ಪೊಲೀಸರು ಇಂದು RX ರವಿ ಮತ್ತು ಆತನ ಗ್ಯಾಂಗ್​ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು ರೂಪಿಸಿದ್ದ ರವಿ ಹಾಗೂ ಆತನ ಸಹಚರರಾದ ಶರತ್ ಬಾಬು, ದೀಪಕ್ ಕುಮಾರ್ ಸೇರಿ ಆರು ಜನರನ್ನು ಅರೆಸ್ಟ್​ ಮಾಡಿದ್ದಾರೆ. ಸೂಕ್ತ ಮಾಹಿತಿ ಆಧರಿಸಿ ಆರೋಪಿಗಳನ್ನ ಬಂಧಿಸಿದ CCB ಪೊಲೀಸರು ಅವರಿಂದ ಮೂರು ಲಾಂಗು, ಚಾಕು […]

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ
KUSHAL V
| Edited By: |

Updated on:Jul 24, 2020 | 4:50 PM

Share

ಬೆಂಗಳೂರು: ರಾಜಧಾನಿಯಲ್ಲಿ ನಟೋರಿಯಸ್ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಖಾಕಿ ಪಡೆ ಇದೀಗ ಮತ್ತಷ್ಟು ರೌಡಿಗಳನ್ನ ಬಂಧಿಸಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಸಿಸಿಬಿ ಪೊಲೀಸರು ಇಂದು RX ರವಿ ಮತ್ತು ಆತನ ಗ್ಯಾಂಗ್​ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು ರೂಪಿಸಿದ್ದ ರವಿ ಹಾಗೂ ಆತನ ಸಹಚರರಾದ ಶರತ್ ಬಾಬು, ದೀಪಕ್ ಕುಮಾರ್ ಸೇರಿ ಆರು ಜನರನ್ನು ಅರೆಸ್ಟ್​ ಮಾಡಿದ್ದಾರೆ. ಸೂಕ್ತ ಮಾಹಿತಿ ಆಧರಿಸಿ ಆರೋಪಿಗಳನ್ನ ಬಂಧಿಸಿದ CCB ಪೊಲೀಸರು ಅವರಿಂದ ಮೂರು ಲಾಂಗು, ಚಾಕು ಹಾಗೂ ಒಂದು ಖಾರದ ಪುಡಿ ಪೊಟ್ಟಣವನ್ನ ವಶಕ್ಕೆ ಪಡೆದಿದ್ದಾರೆ.

ಜೊತೆಗೆ ಕೃತ್ಯಕ್ಕೆ ಬಳಸಲು ಸಜ್ಜಾಗಿಸಿದ್ದ ವಾಹನವೊಂದನ್ನು ಸಹ ಸೀಜ್ ಮಾಡಿದ್ದಾರೆ. RX ರವಿ ಗ್ಯಾಂಗ್​ ರಸ್ತೆಯಲ್ಲಿ ಬರೋರನ್ನು ತಡೆದು ದರೋಡೆ ಮಾಡಲು ಸ್ಕೆಚ್​ ಹಾಕಿದ್ರಂತೆ. ಜೊತೆಗೆ, ಆರೋಪಿಗಳ ವಿರುದ್ಧ ನಗರದ ಬೇರೆ ಬೇರೆ ಠಾಣೆಗಳಲ್ಲಿ ಪ್ರಕರಣ ಸಹ ದಾಖಲಾಗಿತ್ತು.

Published On - 10:35 am, Thu, 23 July 20

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ