AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ

ಬೆಂಗಳೂರು: ರಾಜಧಾನಿಯಲ್ಲಿ ನಟೋರಿಯಸ್ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಖಾಕಿ ಪಡೆ ಇದೀಗ ಮತ್ತಷ್ಟು ರೌಡಿಗಳನ್ನ ಬಂಧಿಸಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಸಿಸಿಬಿ ಪೊಲೀಸರು ಇಂದು RX ರವಿ ಮತ್ತು ಆತನ ಗ್ಯಾಂಗ್​ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು ರೂಪಿಸಿದ್ದ ರವಿ ಹಾಗೂ ಆತನ ಸಹಚರರಾದ ಶರತ್ ಬಾಬು, ದೀಪಕ್ ಕುಮಾರ್ ಸೇರಿ ಆರು ಜನರನ್ನು ಅರೆಸ್ಟ್​ ಮಾಡಿದ್ದಾರೆ. ಸೂಕ್ತ ಮಾಹಿತಿ ಆಧರಿಸಿ ಆರೋಪಿಗಳನ್ನ ಬಂಧಿಸಿದ CCB ಪೊಲೀಸರು ಅವರಿಂದ ಮೂರು ಲಾಂಗು, ಚಾಕು […]

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ
KUSHAL V
| Updated By: |

Updated on:Jul 24, 2020 | 4:50 PM

Share

ಬೆಂಗಳೂರು: ರಾಜಧಾನಿಯಲ್ಲಿ ನಟೋರಿಯಸ್ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಖಾಕಿ ಪಡೆ ಇದೀಗ ಮತ್ತಷ್ಟು ರೌಡಿಗಳನ್ನ ಬಂಧಿಸಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಸಿಸಿಬಿ ಪೊಲೀಸರು ಇಂದು RX ರವಿ ಮತ್ತು ಆತನ ಗ್ಯಾಂಗ್​ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು ರೂಪಿಸಿದ್ದ ರವಿ ಹಾಗೂ ಆತನ ಸಹಚರರಾದ ಶರತ್ ಬಾಬು, ದೀಪಕ್ ಕುಮಾರ್ ಸೇರಿ ಆರು ಜನರನ್ನು ಅರೆಸ್ಟ್​ ಮಾಡಿದ್ದಾರೆ. ಸೂಕ್ತ ಮಾಹಿತಿ ಆಧರಿಸಿ ಆರೋಪಿಗಳನ್ನ ಬಂಧಿಸಿದ CCB ಪೊಲೀಸರು ಅವರಿಂದ ಮೂರು ಲಾಂಗು, ಚಾಕು ಹಾಗೂ ಒಂದು ಖಾರದ ಪುಡಿ ಪೊಟ್ಟಣವನ್ನ ವಶಕ್ಕೆ ಪಡೆದಿದ್ದಾರೆ.

ಜೊತೆಗೆ ಕೃತ್ಯಕ್ಕೆ ಬಳಸಲು ಸಜ್ಜಾಗಿಸಿದ್ದ ವಾಹನವೊಂದನ್ನು ಸಹ ಸೀಜ್ ಮಾಡಿದ್ದಾರೆ. RX ರವಿ ಗ್ಯಾಂಗ್​ ರಸ್ತೆಯಲ್ಲಿ ಬರೋರನ್ನು ತಡೆದು ದರೋಡೆ ಮಾಡಲು ಸ್ಕೆಚ್​ ಹಾಕಿದ್ರಂತೆ. ಜೊತೆಗೆ, ಆರೋಪಿಗಳ ವಿರುದ್ಧ ನಗರದ ಬೇರೆ ಬೇರೆ ಠಾಣೆಗಳಲ್ಲಿ ಪ್ರಕರಣ ಸಹ ದಾಖಲಾಗಿತ್ತು.

Published On - 10:35 am, Thu, 23 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್