AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ

ಬೆಂಗಳೂರು: ರಾಜಧಾನಿಯಲ್ಲಿ ನಟೋರಿಯಸ್ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಖಾಕಿ ಪಡೆ ಇದೀಗ ಮತ್ತಷ್ಟು ರೌಡಿಗಳನ್ನ ಬಂಧಿಸಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಸಿಸಿಬಿ ಪೊಲೀಸರು ಇಂದು RX ರವಿ ಮತ್ತು ಆತನ ಗ್ಯಾಂಗ್​ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು ರೂಪಿಸಿದ್ದ ರವಿ ಹಾಗೂ ಆತನ ಸಹಚರರಾದ ಶರತ್ ಬಾಬು, ದೀಪಕ್ ಕುಮಾರ್ ಸೇರಿ ಆರು ಜನರನ್ನು ಅರೆಸ್ಟ್​ ಮಾಡಿದ್ದಾರೆ. ಸೂಕ್ತ ಮಾಹಿತಿ ಆಧರಿಸಿ ಆರೋಪಿಗಳನ್ನ ಬಂಧಿಸಿದ CCB ಪೊಲೀಸರು ಅವರಿಂದ ಮೂರು ಲಾಂಗು, ಚಾಕು […]

ದರೋಡೆಗೆ ಸ್ಕೆಚ್​ ಹಾಕಿದ್ದ ನಟೋರಿಯಸ್​ ರೌಡಿ RX ರವಿ ಬಂಧನ
KUSHAL V
| Edited By: |

Updated on:Jul 24, 2020 | 4:50 PM

Share

ಬೆಂಗಳೂರು: ರಾಜಧಾನಿಯಲ್ಲಿ ನಟೋರಿಯಸ್ ರೌಡಿಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಖಾಕಿ ಪಡೆ ಇದೀಗ ಮತ್ತಷ್ಟು ರೌಡಿಗಳನ್ನ ಬಂಧಿಸಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಸಿಸಿಬಿ ಪೊಲೀಸರು ಇಂದು RX ರವಿ ಮತ್ತು ಆತನ ಗ್ಯಾಂಗ್​ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು ರೂಪಿಸಿದ್ದ ರವಿ ಹಾಗೂ ಆತನ ಸಹಚರರಾದ ಶರತ್ ಬಾಬು, ದೀಪಕ್ ಕುಮಾರ್ ಸೇರಿ ಆರು ಜನರನ್ನು ಅರೆಸ್ಟ್​ ಮಾಡಿದ್ದಾರೆ. ಸೂಕ್ತ ಮಾಹಿತಿ ಆಧರಿಸಿ ಆರೋಪಿಗಳನ್ನ ಬಂಧಿಸಿದ CCB ಪೊಲೀಸರು ಅವರಿಂದ ಮೂರು ಲಾಂಗು, ಚಾಕು ಹಾಗೂ ಒಂದು ಖಾರದ ಪುಡಿ ಪೊಟ್ಟಣವನ್ನ ವಶಕ್ಕೆ ಪಡೆದಿದ್ದಾರೆ.

ಜೊತೆಗೆ ಕೃತ್ಯಕ್ಕೆ ಬಳಸಲು ಸಜ್ಜಾಗಿಸಿದ್ದ ವಾಹನವೊಂದನ್ನು ಸಹ ಸೀಜ್ ಮಾಡಿದ್ದಾರೆ. RX ರವಿ ಗ್ಯಾಂಗ್​ ರಸ್ತೆಯಲ್ಲಿ ಬರೋರನ್ನು ತಡೆದು ದರೋಡೆ ಮಾಡಲು ಸ್ಕೆಚ್​ ಹಾಕಿದ್ರಂತೆ. ಜೊತೆಗೆ, ಆರೋಪಿಗಳ ವಿರುದ್ಧ ನಗರದ ಬೇರೆ ಬೇರೆ ಠಾಣೆಗಳಲ್ಲಿ ಪ್ರಕರಣ ಸಹ ದಾಖಲಾಗಿತ್ತು.

Published On - 10:35 am, Thu, 23 July 20

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!