AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ವೈಷಮ್ಯ: ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

Murder: ನಗರದ ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಅರುಣ್ ಎಂಬ ರೌಡಿಶೀಟರ್​ನ ಬರ್ಬರ ಹತ್ಯೆಯಾಗಿದೆ. ಅರುಣ್​ ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್​ ಆಗಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅರುಣ್​ನನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ.

ಹಳೆ ವೈಷಮ್ಯ: ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು
ರೌಡಿಶೀಟರ್ ಅರುಣ್
KUSHAL V
|

Updated on:Feb 16, 2021 | 11:33 PM

Share

ಬೆಂಗಳೂರು: ನಗರದ ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಅರುಣ್ ಎಂಬ ರೌಡಿಶೀಟರ್​ನ ಬರ್ಬರ ಹತ್ಯೆಯಾಗಿದೆ. ಅರುಣ್​ ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್​ ಆಗಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅರುಣ್​ನನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ.

ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಅರುಣ್​ ಶವವನ್ನು ರವಾನಿಸಲಾಗಿದೆ.

ಹಣಕ್ಕಾಗಿ ಭಿಕ್ಷುಕಿ ಕೊಲೆ ಇತ್ತ, ಅರಮನೆ ನಗರಿ ಮೈಸೂರಿನ ಕೆ.ಟಿ.ಸ್ಟ್ರೀಟ್​ನಲ್ಲಿ ಭಿಕ್ಷುಕಿಯೊಬ್ಬರನ್ನು ಕೊಲೆಮಾಡಿರುವ ಶಂಕೆ ವ್ಯಕ್ತವಾಗಿದೆ. ಹಣಕ್ಕಾಗಿ ಭಿಕ್ಷುಕಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ, ಪೊಲೀಸರ ತನಿಖೆ ನಂತರ ಸಾವಿನ ಬಗ್ಗೆ ಮಾಹಿತಿ ಸಿಗಲಿದೆ. ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರೌಡಿಗಳ ನಡುವೆ ಮಾರಾಮಾರಿಯಲ್ಲಿ ರೌಡಿಶೀಟರ್​ ಕೊಲೆ ಮುನೇಶ್ವರ ದೇವಸ್ಥಾನದ ಬಳಿ ಅರುಣ್ ಕುಮಾರ್​ ಕೊಲೆ ನಡಿದಿದೆ. ಕೃಷ್ಣ ಅಲಿಯಾಸ್ ಚಪ್ಪರ್ ಕೃಷ್ಣನ ಗ್ಯಾಂಗ್​ನಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮೃತ ರೌಡಿಶೀಟರ್​ ಅರುಣ್​ ಉಲ್ಲಾಳು ಕಾರ್ತಿಕ್, ಸಾದಿಕ್​ ಗ್ಯಾಂಗ್​ನಲ್ಲಿದ್ದ.

ಈ ಮೊದಲು ಒಂದೇ ಗುಂಪಿನಲ್ಲಿದ್ದ ಕೃಷ್ಣ, ಅರುಣ್​ ಕುಮಾರ್​ ವೈಮನಸ್ಸಿನಿಂದ ಬೇರೆ ಬೇರೆಯಾಗಿದ್ದರು. ಇಂದು, ಸ್ಥಳೀಯ ಜಾತ್ರೆಯಲ್ಲಿ ಮುಖಾಮುಖಿಯಾಗಿದ್ದ ಕೃಷ್ಣ, ಅರುಣ್​ ರೌಡಿಗಳ 2 ಗುಂಪಿನ ಮಧ್ಯೆ ಹೊಡೆದಾಟದಲ್ಲಿ ಅರುಣ್ ಹತ್ಯೆಯಾಗಿದೆ.

ಇದನ್ನೂ ಓದಿ: ರಸ್ತೆ ಡಿವೈಡರ್​ಗೆ ಬೈಕ್ ಡಿಕ್ಕಿ: ತಾಯಿ, ಮಾವನ ಜೊತೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು

Published On - 10:26 pm, Tue, 16 February 21

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ