AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ವೈಷಮ್ಯ: ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

Murder: ನಗರದ ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಅರುಣ್ ಎಂಬ ರೌಡಿಶೀಟರ್​ನ ಬರ್ಬರ ಹತ್ಯೆಯಾಗಿದೆ. ಅರುಣ್​ ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್​ ಆಗಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅರುಣ್​ನನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ.

ಹಳೆ ವೈಷಮ್ಯ: ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು
ರೌಡಿಶೀಟರ್ ಅರುಣ್
KUSHAL V
|

Updated on:Feb 16, 2021 | 11:33 PM

Share

ಬೆಂಗಳೂರು: ನಗರದ ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಅರುಣ್ ಎಂಬ ರೌಡಿಶೀಟರ್​ನ ಬರ್ಬರ ಹತ್ಯೆಯಾಗಿದೆ. ಅರುಣ್​ ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್​ ಆಗಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅರುಣ್​ನನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ.

ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಅರುಣ್​ ಶವವನ್ನು ರವಾನಿಸಲಾಗಿದೆ.

ಹಣಕ್ಕಾಗಿ ಭಿಕ್ಷುಕಿ ಕೊಲೆ ಇತ್ತ, ಅರಮನೆ ನಗರಿ ಮೈಸೂರಿನ ಕೆ.ಟಿ.ಸ್ಟ್ರೀಟ್​ನಲ್ಲಿ ಭಿಕ್ಷುಕಿಯೊಬ್ಬರನ್ನು ಕೊಲೆಮಾಡಿರುವ ಶಂಕೆ ವ್ಯಕ್ತವಾಗಿದೆ. ಹಣಕ್ಕಾಗಿ ಭಿಕ್ಷುಕಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ, ಪೊಲೀಸರ ತನಿಖೆ ನಂತರ ಸಾವಿನ ಬಗ್ಗೆ ಮಾಹಿತಿ ಸಿಗಲಿದೆ. ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರೌಡಿಗಳ ನಡುವೆ ಮಾರಾಮಾರಿಯಲ್ಲಿ ರೌಡಿಶೀಟರ್​ ಕೊಲೆ ಮುನೇಶ್ವರ ದೇವಸ್ಥಾನದ ಬಳಿ ಅರುಣ್ ಕುಮಾರ್​ ಕೊಲೆ ನಡಿದಿದೆ. ಕೃಷ್ಣ ಅಲಿಯಾಸ್ ಚಪ್ಪರ್ ಕೃಷ್ಣನ ಗ್ಯಾಂಗ್​ನಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮೃತ ರೌಡಿಶೀಟರ್​ ಅರುಣ್​ ಉಲ್ಲಾಳು ಕಾರ್ತಿಕ್, ಸಾದಿಕ್​ ಗ್ಯಾಂಗ್​ನಲ್ಲಿದ್ದ.

ಈ ಮೊದಲು ಒಂದೇ ಗುಂಪಿನಲ್ಲಿದ್ದ ಕೃಷ್ಣ, ಅರುಣ್​ ಕುಮಾರ್​ ವೈಮನಸ್ಸಿನಿಂದ ಬೇರೆ ಬೇರೆಯಾಗಿದ್ದರು. ಇಂದು, ಸ್ಥಳೀಯ ಜಾತ್ರೆಯಲ್ಲಿ ಮುಖಾಮುಖಿಯಾಗಿದ್ದ ಕೃಷ್ಣ, ಅರುಣ್​ ರೌಡಿಗಳ 2 ಗುಂಪಿನ ಮಧ್ಯೆ ಹೊಡೆದಾಟದಲ್ಲಿ ಅರುಣ್ ಹತ್ಯೆಯಾಗಿದೆ.

ಇದನ್ನೂ ಓದಿ: ರಸ್ತೆ ಡಿವೈಡರ್​ಗೆ ಬೈಕ್ ಡಿಕ್ಕಿ: ತಾಯಿ, ಮಾವನ ಜೊತೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು

Published On - 10:26 pm, Tue, 16 February 21

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!