AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ವೈಷಮ್ಯ: ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

Murder: ನಗರದ ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಅರುಣ್ ಎಂಬ ರೌಡಿಶೀಟರ್​ನ ಬರ್ಬರ ಹತ್ಯೆಯಾಗಿದೆ. ಅರುಣ್​ ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್​ ಆಗಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅರುಣ್​ನನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ.

ಹಳೆ ವೈಷಮ್ಯ: ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು
ರೌಡಿಶೀಟರ್ ಅರುಣ್
KUSHAL V
|

Updated on:Feb 16, 2021 | 11:33 PM

Share

ಬೆಂಗಳೂರು: ನಗರದ ಉಲ್ಲಾಳು ಬಳಿ ರೌಡಿಶೀಟರ್​ನ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಅರುಣ್ ಎಂಬ ರೌಡಿಶೀಟರ್​ನ ಬರ್ಬರ ಹತ್ಯೆಯಾಗಿದೆ. ಅರುಣ್​ ಅನ್ನಪೂರ್ಣೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್​ ಆಗಿದ್ದ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಅರುಣ್​ನನ್ನು ಕೊಂದಿರುವ ಶಂಕೆ ವ್ಯಕ್ತವಾಗಿದೆ.

ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆಗಾಗಿ ಅರುಣ್​ ಶವವನ್ನು ರವಾನಿಸಲಾಗಿದೆ.

ಹಣಕ್ಕಾಗಿ ಭಿಕ್ಷುಕಿ ಕೊಲೆ ಇತ್ತ, ಅರಮನೆ ನಗರಿ ಮೈಸೂರಿನ ಕೆ.ಟಿ.ಸ್ಟ್ರೀಟ್​ನಲ್ಲಿ ಭಿಕ್ಷುಕಿಯೊಬ್ಬರನ್ನು ಕೊಲೆಮಾಡಿರುವ ಶಂಕೆ ವ್ಯಕ್ತವಾಗಿದೆ. ಹಣಕ್ಕಾಗಿ ಭಿಕ್ಷುಕಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ, ಪೊಲೀಸರ ತನಿಖೆ ನಂತರ ಸಾವಿನ ಬಗ್ಗೆ ಮಾಹಿತಿ ಸಿಗಲಿದೆ. ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರೌಡಿಗಳ ನಡುವೆ ಮಾರಾಮಾರಿಯಲ್ಲಿ ರೌಡಿಶೀಟರ್​ ಕೊಲೆ ಮುನೇಶ್ವರ ದೇವಸ್ಥಾನದ ಬಳಿ ಅರುಣ್ ಕುಮಾರ್​ ಕೊಲೆ ನಡಿದಿದೆ. ಕೃಷ್ಣ ಅಲಿಯಾಸ್ ಚಪ್ಪರ್ ಕೃಷ್ಣನ ಗ್ಯಾಂಗ್​ನಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮೃತ ರೌಡಿಶೀಟರ್​ ಅರುಣ್​ ಉಲ್ಲಾಳು ಕಾರ್ತಿಕ್, ಸಾದಿಕ್​ ಗ್ಯಾಂಗ್​ನಲ್ಲಿದ್ದ.

ಈ ಮೊದಲು ಒಂದೇ ಗುಂಪಿನಲ್ಲಿದ್ದ ಕೃಷ್ಣ, ಅರುಣ್​ ಕುಮಾರ್​ ವೈಮನಸ್ಸಿನಿಂದ ಬೇರೆ ಬೇರೆಯಾಗಿದ್ದರು. ಇಂದು, ಸ್ಥಳೀಯ ಜಾತ್ರೆಯಲ್ಲಿ ಮುಖಾಮುಖಿಯಾಗಿದ್ದ ಕೃಷ್ಣ, ಅರುಣ್​ ರೌಡಿಗಳ 2 ಗುಂಪಿನ ಮಧ್ಯೆ ಹೊಡೆದಾಟದಲ್ಲಿ ಅರುಣ್ ಹತ್ಯೆಯಾಗಿದೆ.

ಇದನ್ನೂ ಓದಿ: ರಸ್ತೆ ಡಿವೈಡರ್​ಗೆ ಬೈಕ್ ಡಿಕ್ಕಿ: ತಾಯಿ, ಮಾವನ ಜೊತೆ ತೆರಳುತ್ತಿದ್ದ ಬಾಲಕಿ ಸ್ಥಳದಲ್ಲೇ ಸಾವು

Published On - 10:26 pm, Tue, 16 February 21

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು