AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜೆ ನೆಪದಲ್ಲಿ ಬಂದು ಕನ್ನ ಹಾಕುತ್ತಿದ್ದ ಖದೀಮರ ಬಂಧನ

ಬೆಂಗಳೂರು: ಪೂಜೆ ಮಾಡುವ ನೆಪದಲ್ಲಿ ಮನೆಗೆ ಬಂದು ಕನ್ನ ಹಾಕುತ್ತಿದ್ದ ಖದೀಮರನ್ನು ನಗರದ ಸಂಪಿಗೆಹಳ್ಳಿ ಪೊಲೀಸರು ಬಂಧಸಿದ್ದಾರೆ. ನಾಗರಾಜ್ ಹಾಗೂ ಲಕ್ಷ್ಮಣ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 180 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇವರಿಬ್ಬರು ಮೊದಲು ಸ್ವಾಮೀಜಿ ವೇಷ ಧರಿಸಿ ದೊಡ್ಡ ದೊಡ್ಡ ಮನೆಗಳಿಗೆ ಎಂಟ್ರಿ ಕೊಟ್ಟು, ನಿಮ್ಮ ಮನೆಯಲ್ಲಿ ದೋಷವಿದೆ. ದೋಷ ನಿವಾರಣೆಗೆ ಮಹಾ ಪೂಜೆ ಮಾಡಬೇಕು ಎಂದು ನಂಬಿಸಿ ಪೂಜೆ ಮಾಡುವಂತೆ ಮಾಡುತ್ತಿದ್ದರು. ಪೂಜೆ ವೇಳೆ ಮನೆಯಲ್ಲಿದ್ದ ಚಿನ್ನವನ್ನು ಒಂದೆಡೆ ಇಡುವಂತೆ ಹೇಳುತ್ತಿದ್ದರು. […]

ಪೂಜೆ ನೆಪದಲ್ಲಿ ಬಂದು ಕನ್ನ ಹಾಕುತ್ತಿದ್ದ ಖದೀಮರ ಬಂಧನ
Follow us
ಸಾಧು ಶ್ರೀನಾಥ್​
|

Updated on: Feb 20, 2020 | 2:10 PM

ಬೆಂಗಳೂರು: ಪೂಜೆ ಮಾಡುವ ನೆಪದಲ್ಲಿ ಮನೆಗೆ ಬಂದು ಕನ್ನ ಹಾಕುತ್ತಿದ್ದ ಖದೀಮರನ್ನು ನಗರದ ಸಂಪಿಗೆಹಳ್ಳಿ ಪೊಲೀಸರು ಬಂಧಸಿದ್ದಾರೆ. ನಾಗರಾಜ್ ಹಾಗೂ ಲಕ್ಷ್ಮಣ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 180 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಇವರಿಬ್ಬರು ಮೊದಲು ಸ್ವಾಮೀಜಿ ವೇಷ ಧರಿಸಿ ದೊಡ್ಡ ದೊಡ್ಡ ಮನೆಗಳಿಗೆ ಎಂಟ್ರಿ ಕೊಟ್ಟು, ನಿಮ್ಮ ಮನೆಯಲ್ಲಿ ದೋಷವಿದೆ. ದೋಷ ನಿವಾರಣೆಗೆ ಮಹಾ ಪೂಜೆ ಮಾಡಬೇಕು ಎಂದು ನಂಬಿಸಿ ಪೂಜೆ ಮಾಡುವಂತೆ ಮಾಡುತ್ತಿದ್ದರು. ಪೂಜೆ ವೇಳೆ ಮನೆಯಲ್ಲಿದ್ದ ಚಿನ್ನವನ್ನು ಒಂದೆಡೆ ಇಡುವಂತೆ ಹೇಳುತ್ತಿದ್ದರು. ನಂತರ ಮನೆಯ ಸಂಪೂರ್ಣ ಮಾಹಿತಿ ಕಲೆ ಹಾಕಿ ಸರಿಯಾದ ಸಮಯ ನೋಡಿ ರಾತ್ರಿ ವೇಳೆ ಮನೆಗೆ ಎಂಟ್ರಿ ಕೊಟ್ಟು ಚಿನ್ನಾಭರಣ ಲೂಟಿ ಮಾಡುತ್ತಿದ್ದರು. ಸದ್ಯ ಸಂಪಿಂಗೆಹಳ್ಳಿ ಪೊಲೀಸರ ಕಾರ್ಯಾಚರಣೆಯಿಂದ ಆರೋಪಿಗಳನ್ನು ಬಂಧಿಸಲಾಗಿದೆ.

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​