AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜೆ ನೆಪದಲ್ಲಿ ಬಂದು ಕನ್ನ ಹಾಕುತ್ತಿದ್ದ ಖದೀಮರ ಬಂಧನ

ಬೆಂಗಳೂರು: ಪೂಜೆ ಮಾಡುವ ನೆಪದಲ್ಲಿ ಮನೆಗೆ ಬಂದು ಕನ್ನ ಹಾಕುತ್ತಿದ್ದ ಖದೀಮರನ್ನು ನಗರದ ಸಂಪಿಗೆಹಳ್ಳಿ ಪೊಲೀಸರು ಬಂಧಸಿದ್ದಾರೆ. ನಾಗರಾಜ್ ಹಾಗೂ ಲಕ್ಷ್ಮಣ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 180 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇವರಿಬ್ಬರು ಮೊದಲು ಸ್ವಾಮೀಜಿ ವೇಷ ಧರಿಸಿ ದೊಡ್ಡ ದೊಡ್ಡ ಮನೆಗಳಿಗೆ ಎಂಟ್ರಿ ಕೊಟ್ಟು, ನಿಮ್ಮ ಮನೆಯಲ್ಲಿ ದೋಷವಿದೆ. ದೋಷ ನಿವಾರಣೆಗೆ ಮಹಾ ಪೂಜೆ ಮಾಡಬೇಕು ಎಂದು ನಂಬಿಸಿ ಪೂಜೆ ಮಾಡುವಂತೆ ಮಾಡುತ್ತಿದ್ದರು. ಪೂಜೆ ವೇಳೆ ಮನೆಯಲ್ಲಿದ್ದ ಚಿನ್ನವನ್ನು ಒಂದೆಡೆ ಇಡುವಂತೆ ಹೇಳುತ್ತಿದ್ದರು. […]

ಪೂಜೆ ನೆಪದಲ್ಲಿ ಬಂದು ಕನ್ನ ಹಾಕುತ್ತಿದ್ದ ಖದೀಮರ ಬಂಧನ
ಸಾಧು ಶ್ರೀನಾಥ್​
|

Updated on: Feb 20, 2020 | 2:10 PM

Share

ಬೆಂಗಳೂರು: ಪೂಜೆ ಮಾಡುವ ನೆಪದಲ್ಲಿ ಮನೆಗೆ ಬಂದು ಕನ್ನ ಹಾಕುತ್ತಿದ್ದ ಖದೀಮರನ್ನು ನಗರದ ಸಂಪಿಗೆಹಳ್ಳಿ ಪೊಲೀಸರು ಬಂಧಸಿದ್ದಾರೆ. ನಾಗರಾಜ್ ಹಾಗೂ ಲಕ್ಷ್ಮಣ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 180 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಇವರಿಬ್ಬರು ಮೊದಲು ಸ್ವಾಮೀಜಿ ವೇಷ ಧರಿಸಿ ದೊಡ್ಡ ದೊಡ್ಡ ಮನೆಗಳಿಗೆ ಎಂಟ್ರಿ ಕೊಟ್ಟು, ನಿಮ್ಮ ಮನೆಯಲ್ಲಿ ದೋಷವಿದೆ. ದೋಷ ನಿವಾರಣೆಗೆ ಮಹಾ ಪೂಜೆ ಮಾಡಬೇಕು ಎಂದು ನಂಬಿಸಿ ಪೂಜೆ ಮಾಡುವಂತೆ ಮಾಡುತ್ತಿದ್ದರು. ಪೂಜೆ ವೇಳೆ ಮನೆಯಲ್ಲಿದ್ದ ಚಿನ್ನವನ್ನು ಒಂದೆಡೆ ಇಡುವಂತೆ ಹೇಳುತ್ತಿದ್ದರು. ನಂತರ ಮನೆಯ ಸಂಪೂರ್ಣ ಮಾಹಿತಿ ಕಲೆ ಹಾಕಿ ಸರಿಯಾದ ಸಮಯ ನೋಡಿ ರಾತ್ರಿ ವೇಳೆ ಮನೆಗೆ ಎಂಟ್ರಿ ಕೊಟ್ಟು ಚಿನ್ನಾಭರಣ ಲೂಟಿ ಮಾಡುತ್ತಿದ್ದರು. ಸದ್ಯ ಸಂಪಿಂಗೆಹಳ್ಳಿ ಪೊಲೀಸರ ಕಾರ್ಯಾಚರಣೆಯಿಂದ ಆರೋಪಿಗಳನ್ನು ಬಂಧಿಸಲಾಗಿದೆ.

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ