AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂಜೆ ನೆಪದಲ್ಲಿ ಬಂದು ಕನ್ನ ಹಾಕುತ್ತಿದ್ದ ಖದೀಮರ ಬಂಧನ

ಬೆಂಗಳೂರು: ಪೂಜೆ ಮಾಡುವ ನೆಪದಲ್ಲಿ ಮನೆಗೆ ಬಂದು ಕನ್ನ ಹಾಕುತ್ತಿದ್ದ ಖದೀಮರನ್ನು ನಗರದ ಸಂಪಿಗೆಹಳ್ಳಿ ಪೊಲೀಸರು ಬಂಧಸಿದ್ದಾರೆ. ನಾಗರಾಜ್ ಹಾಗೂ ಲಕ್ಷ್ಮಣ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 180 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇವರಿಬ್ಬರು ಮೊದಲು ಸ್ವಾಮೀಜಿ ವೇಷ ಧರಿಸಿ ದೊಡ್ಡ ದೊಡ್ಡ ಮನೆಗಳಿಗೆ ಎಂಟ್ರಿ ಕೊಟ್ಟು, ನಿಮ್ಮ ಮನೆಯಲ್ಲಿ ದೋಷವಿದೆ. ದೋಷ ನಿವಾರಣೆಗೆ ಮಹಾ ಪೂಜೆ ಮಾಡಬೇಕು ಎಂದು ನಂಬಿಸಿ ಪೂಜೆ ಮಾಡುವಂತೆ ಮಾಡುತ್ತಿದ್ದರು. ಪೂಜೆ ವೇಳೆ ಮನೆಯಲ್ಲಿದ್ದ ಚಿನ್ನವನ್ನು ಒಂದೆಡೆ ಇಡುವಂತೆ ಹೇಳುತ್ತಿದ್ದರು. […]

ಪೂಜೆ ನೆಪದಲ್ಲಿ ಬಂದು ಕನ್ನ ಹಾಕುತ್ತಿದ್ದ ಖದೀಮರ ಬಂಧನ
ಸಾಧು ಶ್ರೀನಾಥ್​
|

Updated on: Feb 20, 2020 | 2:10 PM

Share

ಬೆಂಗಳೂರು: ಪೂಜೆ ಮಾಡುವ ನೆಪದಲ್ಲಿ ಮನೆಗೆ ಬಂದು ಕನ್ನ ಹಾಕುತ್ತಿದ್ದ ಖದೀಮರನ್ನು ನಗರದ ಸಂಪಿಗೆಹಳ್ಳಿ ಪೊಲೀಸರು ಬಂಧಸಿದ್ದಾರೆ. ನಾಗರಾಜ್ ಹಾಗೂ ಲಕ್ಷ್ಮಣ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 180 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಇವರಿಬ್ಬರು ಮೊದಲು ಸ್ವಾಮೀಜಿ ವೇಷ ಧರಿಸಿ ದೊಡ್ಡ ದೊಡ್ಡ ಮನೆಗಳಿಗೆ ಎಂಟ್ರಿ ಕೊಟ್ಟು, ನಿಮ್ಮ ಮನೆಯಲ್ಲಿ ದೋಷವಿದೆ. ದೋಷ ನಿವಾರಣೆಗೆ ಮಹಾ ಪೂಜೆ ಮಾಡಬೇಕು ಎಂದು ನಂಬಿಸಿ ಪೂಜೆ ಮಾಡುವಂತೆ ಮಾಡುತ್ತಿದ್ದರು. ಪೂಜೆ ವೇಳೆ ಮನೆಯಲ್ಲಿದ್ದ ಚಿನ್ನವನ್ನು ಒಂದೆಡೆ ಇಡುವಂತೆ ಹೇಳುತ್ತಿದ್ದರು. ನಂತರ ಮನೆಯ ಸಂಪೂರ್ಣ ಮಾಹಿತಿ ಕಲೆ ಹಾಕಿ ಸರಿಯಾದ ಸಮಯ ನೋಡಿ ರಾತ್ರಿ ವೇಳೆ ಮನೆಗೆ ಎಂಟ್ರಿ ಕೊಟ್ಟು ಚಿನ್ನಾಭರಣ ಲೂಟಿ ಮಾಡುತ್ತಿದ್ದರು. ಸದ್ಯ ಸಂಪಿಂಗೆಹಳ್ಳಿ ಪೊಲೀಸರ ಕಾರ್ಯಾಚರಣೆಯಿಂದ ಆರೋಪಿಗಳನ್ನು ಬಂಧಿಸಲಾಗಿದೆ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು