AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರನಟ, ನಿರ್ದೇಶಕರ ಮಕ್ಕಳಿದ್ದ ಕಾರು ಅಪಘಾತವಾಗಿದೆ. ಯಲಹಂಕ ಸಂಚಾರಿ ಠಾಣಾ ವ್ಯಾಪ್ತಿಯ ಮಾವಳ್ಳಿ ಬಳಿ ತಡರಾತ್ರಿ ಘಟನೆ ನಡೆದಿದ್ದು, ಎರಡು ದಿನದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಜುಲೈ 28 ರ ತಡರಾತ್ರಿ ರಾಜಾನುಕುಂಟೆಯಿಂದ ಯಲಹಂಕ ಮಾರ್ಗವಾಗಿ ಬರ್ತಿದ್ದ ಬಿಳಿ ಬಣ್ಣದ ಫಾರ್ಚೂನರ್ ಕಾರು ನಿಯಂತ್ರಣ ತಪ್ಪಿ ಮರವೊಂದಕ್ಕೆ ಗುದ್ದಿತ್ತು. ಈ ಪರಿಣಾಮ ಕಾರಿನಲ್ಲಿದ್ದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರಿ ರೋಹಿಣಿ ಸಿಂಗ್, ನಟ ಜೈ ಜಗದೀಶ್ ಪುತ್ರಿ ಅರ್ಪಿತಾ, ಸ್ನೇಹಿತನಿಗೆ […]

ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ
ಆಯೇಷಾ ಬಾನು
ಆಯೇಷಾ ಬಾನು|

Updated on: Jul 30, 2020 | 3:56 PM

Share

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರನಟ, ನಿರ್ದೇಶಕರ ಮಕ್ಕಳಿದ್ದ ಕಾರು ಅಪಘಾತವಾಗಿದೆ. ಯಲಹಂಕ ಸಂಚಾರಿ ಠಾಣಾ ವ್ಯಾಪ್ತಿಯ ಮಾವಳ್ಳಿ ಬಳಿ ತಡರಾತ್ರಿ ಘಟನೆ ನಡೆದಿದ್ದು, ಎರಡು ದಿನದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಜುಲೈ 28 ರ ತಡರಾತ್ರಿ ರಾಜಾನುಕುಂಟೆಯಿಂದ ಯಲಹಂಕ ಮಾರ್ಗವಾಗಿ ಬರ್ತಿದ್ದ ಬಿಳಿ ಬಣ್ಣದ ಫಾರ್ಚೂನರ್ ಕಾರು ನಿಯಂತ್ರಣ ತಪ್ಪಿ ಮರವೊಂದಕ್ಕೆ ಗುದ್ದಿತ್ತು. ಈ ಪರಿಣಾಮ ಕಾರಿನಲ್ಲಿದ್ದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರಿ ರೋಹಿಣಿ ಸಿಂಗ್, ನಟ ಜೈ ಜಗದೀಶ್ ಪುತ್ರಿ ಅರ್ಪಿತಾ, ಸ್ನೇಹಿತನಿಗೆ ಗಾಯಗಳಾಗಿವೆ. ಅವರನ್ನ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ 2 ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ