Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರನಟ, ನಿರ್ದೇಶಕರ ಮಕ್ಕಳಿದ್ದ ಕಾರು ಅಪಘಾತವಾಗಿದೆ. ಯಲಹಂಕ ಸಂಚಾರಿ ಠಾಣಾ ವ್ಯಾಪ್ತಿಯ ಮಾವಳ್ಳಿ ಬಳಿ ತಡರಾತ್ರಿ ಘಟನೆ ನಡೆದಿದ್ದು, ಎರಡು ದಿನದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಜುಲೈ 28 ರ ತಡರಾತ್ರಿ ರಾಜಾನುಕುಂಟೆಯಿಂದ ಯಲಹಂಕ ಮಾರ್ಗವಾಗಿ ಬರ್ತಿದ್ದ ಬಿಳಿ ಬಣ್ಣದ ಫಾರ್ಚೂನರ್ ಕಾರು ನಿಯಂತ್ರಣ ತಪ್ಪಿ ಮರವೊಂದಕ್ಕೆ ಗುದ್ದಿತ್ತು. ಈ ಪರಿಣಾಮ ಕಾರಿನಲ್ಲಿದ್ದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರಿ ರೋಹಿಣಿ ಸಿಂಗ್, ನಟ ಜೈ ಜಗದೀಶ್ ಪುತ್ರಿ ಅರ್ಪಿತಾ, ಸ್ನೇಹಿತನಿಗೆ […]

ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ
Follow us
ಆಯೇಷಾ ಬಾನು
|

Updated on: Jul 30, 2020 | 3:56 PM

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರನಟ, ನಿರ್ದೇಶಕರ ಮಕ್ಕಳಿದ್ದ ಕಾರು ಅಪಘಾತವಾಗಿದೆ. ಯಲಹಂಕ ಸಂಚಾರಿ ಠಾಣಾ ವ್ಯಾಪ್ತಿಯ ಮಾವಳ್ಳಿ ಬಳಿ ತಡರಾತ್ರಿ ಘಟನೆ ನಡೆದಿದ್ದು, ಎರಡು ದಿನದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಜುಲೈ 28 ರ ತಡರಾತ್ರಿ ರಾಜಾನುಕುಂಟೆಯಿಂದ ಯಲಹಂಕ ಮಾರ್ಗವಾಗಿ ಬರ್ತಿದ್ದ ಬಿಳಿ ಬಣ್ಣದ ಫಾರ್ಚೂನರ್ ಕಾರು ನಿಯಂತ್ರಣ ತಪ್ಪಿ ಮರವೊಂದಕ್ಕೆ ಗುದ್ದಿತ್ತು. ಈ ಪರಿಣಾಮ ಕಾರಿನಲ್ಲಿದ್ದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರಿ ರೋಹಿಣಿ ಸಿಂಗ್, ನಟ ಜೈ ಜಗದೀಶ್ ಪುತ್ರಿ ಅರ್ಪಿತಾ, ಸ್ನೇಹಿತನಿಗೆ ಗಾಯಗಳಾಗಿವೆ. ಅವರನ್ನ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ 2 ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
Video: ವೇಗವಾಗಿ ಬಂದು ವಾಹನಗಳ ಮೇಲೆ ಹರಿದ ಬಸ್, ಮೂವರು ಸಾವು
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ಮತ್ತೆ ಪೊಲೀಸರ ಬಂಧನದಲ್ಲಿ ರಜತ್, ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದ ವಿಡಿಯೋ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ
ದಾವಣೆಗೆರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದವರನ್ನು ಬಿಡಲ್ಲ: ಸಿದ್ದರಾಮಯ್ಯ