AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರನಟ, ನಿರ್ದೇಶಕರ ಮಕ್ಕಳಿದ್ದ ಕಾರು ಅಪಘಾತವಾಗಿದೆ. ಯಲಹಂಕ ಸಂಚಾರಿ ಠಾಣಾ ವ್ಯಾಪ್ತಿಯ ಮಾವಳ್ಳಿ ಬಳಿ ತಡರಾತ್ರಿ ಘಟನೆ ನಡೆದಿದ್ದು, ಎರಡು ದಿನದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಜುಲೈ 28 ರ ತಡರಾತ್ರಿ ರಾಜಾನುಕುಂಟೆಯಿಂದ ಯಲಹಂಕ ಮಾರ್ಗವಾಗಿ ಬರ್ತಿದ್ದ ಬಿಳಿ ಬಣ್ಣದ ಫಾರ್ಚೂನರ್ ಕಾರು ನಿಯಂತ್ರಣ ತಪ್ಪಿ ಮರವೊಂದಕ್ಕೆ ಗುದ್ದಿತ್ತು. ಈ ಪರಿಣಾಮ ಕಾರಿನಲ್ಲಿದ್ದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರಿ ರೋಹಿಣಿ ಸಿಂಗ್, ನಟ ಜೈ ಜಗದೀಶ್ ಪುತ್ರಿ ಅರ್ಪಿತಾ, ಸ್ನೇಹಿತನಿಗೆ […]

ಚಿತ್ರನಟರ ಪುತ್ರಿಯರ ಕಾರು ಅಪಘಾತ, ಮೂವರಿಗೆ ಗಾಯ
ಆಯೇಷಾ ಬಾನು
|

Updated on: Jul 30, 2020 | 3:56 PM

Share

ಬೆಂಗಳೂರು: ಸ್ಯಾಂಡಲ್ ವುಡ್ ಚಿತ್ರನಟ, ನಿರ್ದೇಶಕರ ಮಕ್ಕಳಿದ್ದ ಕಾರು ಅಪಘಾತವಾಗಿದೆ. ಯಲಹಂಕ ಸಂಚಾರಿ ಠಾಣಾ ವ್ಯಾಪ್ತಿಯ ಮಾವಳ್ಳಿ ಬಳಿ ತಡರಾತ್ರಿ ಘಟನೆ ನಡೆದಿದ್ದು, ಎರಡು ದಿನದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಜುಲೈ 28 ರ ತಡರಾತ್ರಿ ರಾಜಾನುಕುಂಟೆಯಿಂದ ಯಲಹಂಕ ಮಾರ್ಗವಾಗಿ ಬರ್ತಿದ್ದ ಬಿಳಿ ಬಣ್ಣದ ಫಾರ್ಚೂನರ್ ಕಾರು ನಿಯಂತ್ರಣ ತಪ್ಪಿ ಮರವೊಂದಕ್ಕೆ ಗುದ್ದಿತ್ತು. ಈ ಪರಿಣಾಮ ಕಾರಿನಲ್ಲಿದ್ದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರಿ ರೋಹಿಣಿ ಸಿಂಗ್, ನಟ ಜೈ ಜಗದೀಶ್ ಪುತ್ರಿ ಅರ್ಪಿತಾ, ಸ್ನೇಹಿತನಿಗೆ ಗಾಯಗಳಾಗಿವೆ. ಅವರನ್ನ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ 2 ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!