AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಮುಂದೆ ‘ಬಾಯಿಬಿಡದ ವೀರ’ ಖನ್ನಾ ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ A3 ವಿರೇನ್​ ಖನ್ನಾನ ನಾರ್ಕೋ ಅನಾಲಿಸಿಸ್ ಟೆಸ್ಟ್​ಗೆ ಒಳಪಡಿಸಲು ಕೋರ್ಟ್ ಅನುಮತಿ ನೀಡಿದೆ. ಸಿಸಿಹೆಚ್ 33 ಕೋರ್ಟ್​ನಿಂದ ನಾರ್ಕೋ ಟೆಸ್ಟ್​ಗೆ ಅನುಮತಿ ದೊರೆತಿದೆ. ಆರೋಪಿ ಖನ್ನಾ ಡ್ರಗ್ಸ್ ಪಾರ್ಟಿ ಹಾಗೂ ಮಾದಕ ವಸ್ತುಗಳನ್ನು ತರಿಸುತ್ತಿದ್ದ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ CCB ತನಿಖಾಧಿಕಾರಿಗಳು ನ್ಯಾಯಾಲಯದಲ್ಲಿ ನಾರ್ಕೋ ಟೆಸ್ಟ್​ಗೆ ಮನವಿ ಸಲ್ಲಿಸಿದ್ದರು. ಇದೀಗ, ಅನುಮತಿ ದೊರೆತ ಹಿನ್ನೆಲೆಯಲ್ಲಿ ಆರೋಪಿ ವಿರೇನ್​ ಖನ್ನಾನನ್ನು ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್ […]

CCB ಮುಂದೆ ‘ಬಾಯಿಬಿಡದ ವೀರ’ ಖನ್ನಾ ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್
ವಿರೇನ್​ ಖನ್ನಾ
KUSHAL V
| Edited By: |

Updated on: Oct 02, 2020 | 12:17 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ A3 ವಿರೇನ್​ ಖನ್ನಾನ ನಾರ್ಕೋ ಅನಾಲಿಸಿಸ್ ಟೆಸ್ಟ್​ಗೆ ಒಳಪಡಿಸಲು ಕೋರ್ಟ್ ಅನುಮತಿ ನೀಡಿದೆ.

ಸಿಸಿಹೆಚ್ 33 ಕೋರ್ಟ್​ನಿಂದ ನಾರ್ಕೋ ಟೆಸ್ಟ್​ಗೆ ಅನುಮತಿ ದೊರೆತಿದೆ. ಆರೋಪಿ ಖನ್ನಾ ಡ್ರಗ್ಸ್ ಪಾರ್ಟಿ ಹಾಗೂ ಮಾದಕ ವಸ್ತುಗಳನ್ನು ತರಿಸುತ್ತಿದ್ದ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ CCB ತನಿಖಾಧಿಕಾರಿಗಳು ನ್ಯಾಯಾಲಯದಲ್ಲಿ ನಾರ್ಕೋ ಟೆಸ್ಟ್​ಗೆ ಮನವಿ ಸಲ್ಲಿಸಿದ್ದರು.

ಇದೀಗ, ಅನುಮತಿ ದೊರೆತ ಹಿನ್ನೆಲೆಯಲ್ಲಿ ಆರೋಪಿ ವಿರೇನ್​ ಖನ್ನಾನನ್ನು ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಆದ್ರೆ ಈ ಪರೀಕ್ಷೆಗೆ ವಿರೇನ್ ಖನ್ನಾ ಒಪ್ಪಿಗೆ ಕೂಡಾ ಅಗತ್ಯ. ಬಟ್​, ವಿರೇನ್ ಖನ್ನಾ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ