AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಮುಂದೆ ‘ಬಾಯಿಬಿಡದ ವೀರ’ ಖನ್ನಾ ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ A3 ವಿರೇನ್​ ಖನ್ನಾನ ನಾರ್ಕೋ ಅನಾಲಿಸಿಸ್ ಟೆಸ್ಟ್​ಗೆ ಒಳಪಡಿಸಲು ಕೋರ್ಟ್ ಅನುಮತಿ ನೀಡಿದೆ. ಸಿಸಿಹೆಚ್ 33 ಕೋರ್ಟ್​ನಿಂದ ನಾರ್ಕೋ ಟೆಸ್ಟ್​ಗೆ ಅನುಮತಿ ದೊರೆತಿದೆ. ಆರೋಪಿ ಖನ್ನಾ ಡ್ರಗ್ಸ್ ಪಾರ್ಟಿ ಹಾಗೂ ಮಾದಕ ವಸ್ತುಗಳನ್ನು ತರಿಸುತ್ತಿದ್ದ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ CCB ತನಿಖಾಧಿಕಾರಿಗಳು ನ್ಯಾಯಾಲಯದಲ್ಲಿ ನಾರ್ಕೋ ಟೆಸ್ಟ್​ಗೆ ಮನವಿ ಸಲ್ಲಿಸಿದ್ದರು. ಇದೀಗ, ಅನುಮತಿ ದೊರೆತ ಹಿನ್ನೆಲೆಯಲ್ಲಿ ಆರೋಪಿ ವಿರೇನ್​ ಖನ್ನಾನನ್ನು ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್ […]

CCB ಮುಂದೆ ‘ಬಾಯಿಬಿಡದ ವೀರ’ ಖನ್ನಾ ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್
ವಿರೇನ್​ ಖನ್ನಾ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 02, 2020 | 12:17 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ A3 ವಿರೇನ್​ ಖನ್ನಾನ ನಾರ್ಕೋ ಅನಾಲಿಸಿಸ್ ಟೆಸ್ಟ್​ಗೆ ಒಳಪಡಿಸಲು ಕೋರ್ಟ್ ಅನುಮತಿ ನೀಡಿದೆ.

ಸಿಸಿಹೆಚ್ 33 ಕೋರ್ಟ್​ನಿಂದ ನಾರ್ಕೋ ಟೆಸ್ಟ್​ಗೆ ಅನುಮತಿ ದೊರೆತಿದೆ. ಆರೋಪಿ ಖನ್ನಾ ಡ್ರಗ್ಸ್ ಪಾರ್ಟಿ ಹಾಗೂ ಮಾದಕ ವಸ್ತುಗಳನ್ನು ತರಿಸುತ್ತಿದ್ದ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ CCB ತನಿಖಾಧಿಕಾರಿಗಳು ನ್ಯಾಯಾಲಯದಲ್ಲಿ ನಾರ್ಕೋ ಟೆಸ್ಟ್​ಗೆ ಮನವಿ ಸಲ್ಲಿಸಿದ್ದರು.

ಇದೀಗ, ಅನುಮತಿ ದೊರೆತ ಹಿನ್ನೆಲೆಯಲ್ಲಿ ಆರೋಪಿ ವಿರೇನ್​ ಖನ್ನಾನನ್ನು ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಆದ್ರೆ ಈ ಪರೀಕ್ಷೆಗೆ ವಿರೇನ್ ಖನ್ನಾ ಒಪ್ಪಿಗೆ ಕೂಡಾ ಅಗತ್ಯ. ಬಟ್​, ವಿರೇನ್ ಖನ್ನಾ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ.

Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ