AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಮುಂದೆ ‘ಬಾಯಿಬಿಡದ ವೀರ’ ಖನ್ನಾ ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ A3 ವಿರೇನ್​ ಖನ್ನಾನ ನಾರ್ಕೋ ಅನಾಲಿಸಿಸ್ ಟೆಸ್ಟ್​ಗೆ ಒಳಪಡಿಸಲು ಕೋರ್ಟ್ ಅನುಮತಿ ನೀಡಿದೆ. ಸಿಸಿಹೆಚ್ 33 ಕೋರ್ಟ್​ನಿಂದ ನಾರ್ಕೋ ಟೆಸ್ಟ್​ಗೆ ಅನುಮತಿ ದೊರೆತಿದೆ. ಆರೋಪಿ ಖನ್ನಾ ಡ್ರಗ್ಸ್ ಪಾರ್ಟಿ ಹಾಗೂ ಮಾದಕ ವಸ್ತುಗಳನ್ನು ತರಿಸುತ್ತಿದ್ದ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ CCB ತನಿಖಾಧಿಕಾರಿಗಳು ನ್ಯಾಯಾಲಯದಲ್ಲಿ ನಾರ್ಕೋ ಟೆಸ್ಟ್​ಗೆ ಮನವಿ ಸಲ್ಲಿಸಿದ್ದರು. ಇದೀಗ, ಅನುಮತಿ ದೊರೆತ ಹಿನ್ನೆಲೆಯಲ್ಲಿ ಆರೋಪಿ ವಿರೇನ್​ ಖನ್ನಾನನ್ನು ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್ […]

CCB ಮುಂದೆ ‘ಬಾಯಿಬಿಡದ ವೀರ’ ಖನ್ನಾ ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್
ವಿರೇನ್​ ಖನ್ನಾ
KUSHAL V
| Edited By: |

Updated on: Oct 02, 2020 | 12:17 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ A3 ವಿರೇನ್​ ಖನ್ನಾನ ನಾರ್ಕೋ ಅನಾಲಿಸಿಸ್ ಟೆಸ್ಟ್​ಗೆ ಒಳಪಡಿಸಲು ಕೋರ್ಟ್ ಅನುಮತಿ ನೀಡಿದೆ.

ಸಿಸಿಹೆಚ್ 33 ಕೋರ್ಟ್​ನಿಂದ ನಾರ್ಕೋ ಟೆಸ್ಟ್​ಗೆ ಅನುಮತಿ ದೊರೆತಿದೆ. ಆರೋಪಿ ಖನ್ನಾ ಡ್ರಗ್ಸ್ ಪಾರ್ಟಿ ಹಾಗೂ ಮಾದಕ ವಸ್ತುಗಳನ್ನು ತರಿಸುತ್ತಿದ್ದ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ CCB ತನಿಖಾಧಿಕಾರಿಗಳು ನ್ಯಾಯಾಲಯದಲ್ಲಿ ನಾರ್ಕೋ ಟೆಸ್ಟ್​ಗೆ ಮನವಿ ಸಲ್ಲಿಸಿದ್ದರು.

ಇದೀಗ, ಅನುಮತಿ ದೊರೆತ ಹಿನ್ನೆಲೆಯಲ್ಲಿ ಆರೋಪಿ ವಿರೇನ್​ ಖನ್ನಾನನ್ನು ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಆದ್ರೆ ಈ ಪರೀಕ್ಷೆಗೆ ವಿರೇನ್ ಖನ್ನಾ ಒಪ್ಪಿಗೆ ಕೂಡಾ ಅಗತ್ಯ. ಬಟ್​, ವಿರೇನ್ ಖನ್ನಾ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ.

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?