AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಮುಂದೆ ‘ಬಾಯಿಬಿಡದ ವೀರ’ ಖನ್ನಾ ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ A3 ವಿರೇನ್​ ಖನ್ನಾನ ನಾರ್ಕೋ ಅನಾಲಿಸಿಸ್ ಟೆಸ್ಟ್​ಗೆ ಒಳಪಡಿಸಲು ಕೋರ್ಟ್ ಅನುಮತಿ ನೀಡಿದೆ. ಸಿಸಿಹೆಚ್ 33 ಕೋರ್ಟ್​ನಿಂದ ನಾರ್ಕೋ ಟೆಸ್ಟ್​ಗೆ ಅನುಮತಿ ದೊರೆತಿದೆ. ಆರೋಪಿ ಖನ್ನಾ ಡ್ರಗ್ಸ್ ಪಾರ್ಟಿ ಹಾಗೂ ಮಾದಕ ವಸ್ತುಗಳನ್ನು ತರಿಸುತ್ತಿದ್ದ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ CCB ತನಿಖಾಧಿಕಾರಿಗಳು ನ್ಯಾಯಾಲಯದಲ್ಲಿ ನಾರ್ಕೋ ಟೆಸ್ಟ್​ಗೆ ಮನವಿ ಸಲ್ಲಿಸಿದ್ದರು. ಇದೀಗ, ಅನುಮತಿ ದೊರೆತ ಹಿನ್ನೆಲೆಯಲ್ಲಿ ಆರೋಪಿ ವಿರೇನ್​ ಖನ್ನಾನನ್ನು ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್ […]

CCB ಮುಂದೆ ‘ಬಾಯಿಬಿಡದ ವೀರ’ ಖನ್ನಾ ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್
ವಿರೇನ್​ ಖನ್ನಾ
KUSHAL V
| Edited By: |

Updated on: Oct 02, 2020 | 12:17 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ A3 ವಿರೇನ್​ ಖನ್ನಾನ ನಾರ್ಕೋ ಅನಾಲಿಸಿಸ್ ಟೆಸ್ಟ್​ಗೆ ಒಳಪಡಿಸಲು ಕೋರ್ಟ್ ಅನುಮತಿ ನೀಡಿದೆ.

ಸಿಸಿಹೆಚ್ 33 ಕೋರ್ಟ್​ನಿಂದ ನಾರ್ಕೋ ಟೆಸ್ಟ್​ಗೆ ಅನುಮತಿ ದೊರೆತಿದೆ. ಆರೋಪಿ ಖನ್ನಾ ಡ್ರಗ್ಸ್ ಪಾರ್ಟಿ ಹಾಗೂ ಮಾದಕ ವಸ್ತುಗಳನ್ನು ತರಿಸುತ್ತಿದ್ದ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ CCB ತನಿಖಾಧಿಕಾರಿಗಳು ನ್ಯಾಯಾಲಯದಲ್ಲಿ ನಾರ್ಕೋ ಟೆಸ್ಟ್​ಗೆ ಮನವಿ ಸಲ್ಲಿಸಿದ್ದರು.

ಇದೀಗ, ಅನುಮತಿ ದೊರೆತ ಹಿನ್ನೆಲೆಯಲ್ಲಿ ಆರೋಪಿ ವಿರೇನ್​ ಖನ್ನಾನನ್ನು ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಆದ್ರೆ ಈ ಪರೀಕ್ಷೆಗೆ ವಿರೇನ್ ಖನ್ನಾ ಒಪ್ಪಿಗೆ ಕೂಡಾ ಅಗತ್ಯ. ಬಟ್​, ವಿರೇನ್ ಖನ್ನಾ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ.

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ