AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ಮುಂದೆ ‘ಬಾಯಿಬಿಡದ ವೀರ’ ಖನ್ನಾ ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ A3 ವಿರೇನ್​ ಖನ್ನಾನ ನಾರ್ಕೋ ಅನಾಲಿಸಿಸ್ ಟೆಸ್ಟ್​ಗೆ ಒಳಪಡಿಸಲು ಕೋರ್ಟ್ ಅನುಮತಿ ನೀಡಿದೆ. ಸಿಸಿಹೆಚ್ 33 ಕೋರ್ಟ್​ನಿಂದ ನಾರ್ಕೋ ಟೆಸ್ಟ್​ಗೆ ಅನುಮತಿ ದೊರೆತಿದೆ. ಆರೋಪಿ ಖನ್ನಾ ಡ್ರಗ್ಸ್ ಪಾರ್ಟಿ ಹಾಗೂ ಮಾದಕ ವಸ್ತುಗಳನ್ನು ತರಿಸುತ್ತಿದ್ದ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ CCB ತನಿಖಾಧಿಕಾರಿಗಳು ನ್ಯಾಯಾಲಯದಲ್ಲಿ ನಾರ್ಕೋ ಟೆಸ್ಟ್​ಗೆ ಮನವಿ ಸಲ್ಲಿಸಿದ್ದರು. ಇದೀಗ, ಅನುಮತಿ ದೊರೆತ ಹಿನ್ನೆಲೆಯಲ್ಲಿ ಆರೋಪಿ ವಿರೇನ್​ ಖನ್ನಾನನ್ನು ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್ […]

CCB ಮುಂದೆ ‘ಬಾಯಿಬಿಡದ ವೀರ’ ಖನ್ನಾ ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್
ವಿರೇನ್​ ಖನ್ನಾ
KUSHAL V
| Edited By: |

Updated on: Oct 02, 2020 | 12:17 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ A3 ವಿರೇನ್​ ಖನ್ನಾನ ನಾರ್ಕೋ ಅನಾಲಿಸಿಸ್ ಟೆಸ್ಟ್​ಗೆ ಒಳಪಡಿಸಲು ಕೋರ್ಟ್ ಅನುಮತಿ ನೀಡಿದೆ.

ಸಿಸಿಹೆಚ್ 33 ಕೋರ್ಟ್​ನಿಂದ ನಾರ್ಕೋ ಟೆಸ್ಟ್​ಗೆ ಅನುಮತಿ ದೊರೆತಿದೆ. ಆರೋಪಿ ಖನ್ನಾ ಡ್ರಗ್ಸ್ ಪಾರ್ಟಿ ಹಾಗೂ ಮಾದಕ ವಸ್ತುಗಳನ್ನು ತರಿಸುತ್ತಿದ್ದ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ CCB ತನಿಖಾಧಿಕಾರಿಗಳು ನ್ಯಾಯಾಲಯದಲ್ಲಿ ನಾರ್ಕೋ ಟೆಸ್ಟ್​ಗೆ ಮನವಿ ಸಲ್ಲಿಸಿದ್ದರು.

ಇದೀಗ, ಅನುಮತಿ ದೊರೆತ ಹಿನ್ನೆಲೆಯಲ್ಲಿ ಆರೋಪಿ ವಿರೇನ್​ ಖನ್ನಾನನ್ನು ಪರೀಕ್ಷೆಗಾಗಿ ಅಹಮದಾಬಾದ್​ಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಆದ್ರೆ ಈ ಪರೀಕ್ಷೆಗೆ ವಿರೇನ್ ಖನ್ನಾ ಒಪ್ಪಿಗೆ ಕೂಡಾ ಅಗತ್ಯ. ಬಟ್​, ವಿರೇನ್ ಖನ್ನಾ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದುಬಂದಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ