AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ, ರವಿಶಂಕರ್​ ಹೆಸರು ಬಾಯಿಬಿಟ್ಟಿದ್ದ ಟೆಕ್ಕಿ A15 ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೊಬ್ಬ ಆರೋಪಿಯಾದ ಪ್ರತೀಕ್​ ಶೆಟ್ಟಿನ CCB ಅಧಿಕಾರಿಗಳು ಬಂಧಿಸಿದ್ದಾರೆ. ಪ್ರತೀಕ್​ ಶೆಟ್ಟಿ 2018ರ ಬಾಣಸವಾಡಿ ಡ್ರಗ್​​​​ ಕೇಸ್​​ನಲ್ಲಿ A1 ಆರೋಪಿ ಆಗಿದ್ದ. ಇದನ್ನೂ ಓದಿ: ರಾಗಿಣಿ, ರವಿಶಂಕರ್ ಹೆಸರು ಬಾಯ್ಬಿಟ್ಟಿದ್ದು ಇದೇ ಸಾಫ್ಟ್​ವೇರ್​ ಇಂಜಿನಿಯರ್​! ಕಾಟನ್​ಪೇಟೆಯಲ್ಲಿ ದಾಖಲಾಗಿದ್ದ ಕೇಸ್ ಸಂಬಂಧದಲ್ಲಿ ಪ್ರತೀಕ್​ನ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಜಾಲ ಪ್ರಕರಣದಲ್ಲಿ ಪ್ರತೀಕ್ ಶೆಟ್ಟಿ 15ನೇ ಆರೋಪಿ ಎಂದು ತಿಳಿದುಬಂದಿದೆ.

ರಾಗಿಣಿ, ರವಿಶಂಕರ್​ ಹೆಸರು ಬಾಯಿಬಿಟ್ಟಿದ್ದ ಟೆಕ್ಕಿ A15 ಅರೆಸ್ಟ್
KUSHAL V
| Edited By: ಸಾಧು ಶ್ರೀನಾಥ್​|

Updated on:Sep 11, 2020 | 12:29 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೊಬ್ಬ ಆರೋಪಿಯಾದ ಪ್ರತೀಕ್​ ಶೆಟ್ಟಿನ CCB ಅಧಿಕಾರಿಗಳು ಬಂಧಿಸಿದ್ದಾರೆ. ಪ್ರತೀಕ್​ ಶೆಟ್ಟಿ 2018ರ ಬಾಣಸವಾಡಿ ಡ್ರಗ್​​​​ ಕೇಸ್​​ನಲ್ಲಿ A1 ಆರೋಪಿ ಆಗಿದ್ದ.

ಇದನ್ನೂ ಓದಿ: ರಾಗಿಣಿ, ರವಿಶಂಕರ್ ಹೆಸರು ಬಾಯ್ಬಿಟ್ಟಿದ್ದು ಇದೇ ಸಾಫ್ಟ್​ವೇರ್​ ಇಂಜಿನಿಯರ್​!

ಕಾಟನ್​ಪೇಟೆಯಲ್ಲಿ ದಾಖಲಾಗಿದ್ದ ಕೇಸ್ ಸಂಬಂಧದಲ್ಲಿ ಪ್ರತೀಕ್​ನ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಜಾಲ ಪ್ರಕರಣದಲ್ಲಿ ಪ್ರತೀಕ್ ಶೆಟ್ಟಿ 15ನೇ ಆರೋಪಿ ಎಂದು ತಿಳಿದುಬಂದಿದೆ.

Published On - 12:20 pm, Fri, 11 September 20

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​