AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ, ರವಿಶಂಕರ್​ ಹೆಸರು ಬಾಯಿಬಿಟ್ಟಿದ್ದ ಟೆಕ್ಕಿ A15 ಅರೆಸ್ಟ್

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೊಬ್ಬ ಆರೋಪಿಯಾದ ಪ್ರತೀಕ್​ ಶೆಟ್ಟಿನ CCB ಅಧಿಕಾರಿಗಳು ಬಂಧಿಸಿದ್ದಾರೆ. ಪ್ರತೀಕ್​ ಶೆಟ್ಟಿ 2018ರ ಬಾಣಸವಾಡಿ ಡ್ರಗ್​​​​ ಕೇಸ್​​ನಲ್ಲಿ A1 ಆರೋಪಿ ಆಗಿದ್ದ. ಇದನ್ನೂ ಓದಿ: ರಾಗಿಣಿ, ರವಿಶಂಕರ್ ಹೆಸರು ಬಾಯ್ಬಿಟ್ಟಿದ್ದು ಇದೇ ಸಾಫ್ಟ್​ವೇರ್​ ಇಂಜಿನಿಯರ್​! ಕಾಟನ್​ಪೇಟೆಯಲ್ಲಿ ದಾಖಲಾಗಿದ್ದ ಕೇಸ್ ಸಂಬಂಧದಲ್ಲಿ ಪ್ರತೀಕ್​ನ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಜಾಲ ಪ್ರಕರಣದಲ್ಲಿ ಪ್ರತೀಕ್ ಶೆಟ್ಟಿ 15ನೇ ಆರೋಪಿ ಎಂದು ತಿಳಿದುಬಂದಿದೆ.

ರಾಗಿಣಿ, ರವಿಶಂಕರ್​ ಹೆಸರು ಬಾಯಿಬಿಟ್ಟಿದ್ದ ಟೆಕ್ಕಿ A15 ಅರೆಸ್ಟ್
KUSHAL V
| Edited By: ಸಾಧು ಶ್ರೀನಾಥ್​|

Updated on:Sep 11, 2020 | 12:29 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೊಬ್ಬ ಆರೋಪಿಯಾದ ಪ್ರತೀಕ್​ ಶೆಟ್ಟಿನ CCB ಅಧಿಕಾರಿಗಳು ಬಂಧಿಸಿದ್ದಾರೆ. ಪ್ರತೀಕ್​ ಶೆಟ್ಟಿ 2018ರ ಬಾಣಸವಾಡಿ ಡ್ರಗ್​​​​ ಕೇಸ್​​ನಲ್ಲಿ A1 ಆರೋಪಿ ಆಗಿದ್ದ.

ಇದನ್ನೂ ಓದಿ: ರಾಗಿಣಿ, ರವಿಶಂಕರ್ ಹೆಸರು ಬಾಯ್ಬಿಟ್ಟಿದ್ದು ಇದೇ ಸಾಫ್ಟ್​ವೇರ್​ ಇಂಜಿನಿಯರ್​!

ಕಾಟನ್​ಪೇಟೆಯಲ್ಲಿ ದಾಖಲಾಗಿದ್ದ ಕೇಸ್ ಸಂಬಂಧದಲ್ಲಿ ಪ್ರತೀಕ್​ನ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಜಾಲ ಪ್ರಕರಣದಲ್ಲಿ ಪ್ರತೀಕ್ ಶೆಟ್ಟಿ 15ನೇ ಆರೋಪಿ ಎಂದು ತಿಳಿದುಬಂದಿದೆ.

Published On - 12:20 pm, Fri, 11 September 20

Follow Us
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ