AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs ಜಾಲ: ವಿರೇನ್​ ಆಪ್ತ ಆದಿತ್ಯ ಅರೆಸ್ಟ್, A15 ಶೆಟ್ಟಿ ಪೊಲೀಸ್​ ಕಸ್ಟಡಿಗೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಆರೋಪಿ ವಿರೇನ್​ ಖನ್ನಾ ಆಪ್ತ ಆದಿತ್ಯ ಅಗರ್​​ವಾಲ್​ನ ಬಂಧನವಾಗಿದೆ. ಹರಿಯಾಣ ಮೂಲದ ಆದಿತ್ಯ ಅಗರ್​​ವಾಲ್​ನ CCB ಅಧಿಕಾರಿಗಳು ಬಂಧಿಸಿದ್ದಾರೆ. ಆದಿತ್ಯ ಡ್ರಗ್ಸ್​ ದಂಧೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹಾಗಾಗಿ, ಸದ್ಯಕ್ಕೆ ಬೆಂಗಳೂರಿನಲ್ಲಿ ನೆಲೆಸಿದ್ದ ಆದಿತ್ಯ ಅಗರ್​​ವಾಲ್​ನ CCB ತಂಡವೊಂದು ಬಂಧಿಸಿದೆ. ಪ್ರಕರಣದ A3 ಆರೋಪಿ ವಿರೇನ್ ಖನ್ನಾ ಸಹಚರನಂತೆ ಕೆಲಸ ಮಾಡುತ್ತಿದ್ದ ಆದಿತ್ಯ ಡ್ರಗ್ ಪೆಡ್ಲರ್​ಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ಹಾಗಾಗಿ, CCB […]

Drugs ಜಾಲ: ವಿರೇನ್​ ಆಪ್ತ ಆದಿತ್ಯ ಅರೆಸ್ಟ್, A15 ಶೆಟ್ಟಿ ಪೊಲೀಸ್​ ಕಸ್ಟಡಿಗೆ
KUSHAL V
|

Updated on:Sep 11, 2020 | 5:39 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಆರೋಪಿ ವಿರೇನ್​ ಖನ್ನಾ ಆಪ್ತ ಆದಿತ್ಯ ಅಗರ್​​ವಾಲ್​ನ ಬಂಧನವಾಗಿದೆ. ಹರಿಯಾಣ ಮೂಲದ ಆದಿತ್ಯ ಅಗರ್​​ವಾಲ್​ನ CCB ಅಧಿಕಾರಿಗಳು ಬಂಧಿಸಿದ್ದಾರೆ.

ಆದಿತ್ಯ ಡ್ರಗ್ಸ್​ ದಂಧೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹಾಗಾಗಿ, ಸದ್ಯಕ್ಕೆ ಬೆಂಗಳೂರಿನಲ್ಲಿ ನೆಲೆಸಿದ್ದ ಆದಿತ್ಯ ಅಗರ್​​ವಾಲ್​ನ CCB ತಂಡವೊಂದು ಬಂಧಿಸಿದೆ. ಪ್ರಕರಣದ A3 ಆರೋಪಿ ವಿರೇನ್ ಖನ್ನಾ ಸಹಚರನಂತೆ ಕೆಲಸ ಮಾಡುತ್ತಿದ್ದ ಆದಿತ್ಯ ಡ್ರಗ್ ಪೆಡ್ಲರ್​ಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ಹಾಗಾಗಿ, CCB ಅಧಿಕಾರಿಗಳು ಸರ್ಚ್ ವಾರಂಟ್ ಪಡೆದು ಅಗರ್​​ವಾಲ್​​ ಮನೆಯನ್ನ ತಡರಾತ್ರಿ ಪರಿಶೀಲಿಸಿದ್ದರು.

A15 ಆರೋಪಿ ಪ್ರತೀಕ್ ಶೆಟ್ಟಿ ಪೊಲೀಸ್​ ಕಸ್ಟಡಿಗೆ ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿ ಪ್ರತೀಕ್ ಶೆಟ್ಟಿನ ಸೆಪ್ಟೆಂಬರ್​​ 15ರವರೆಗೆ CCB ವಶಕ್ಕೆ ನೀಡಲಾಗಿದೆ. ಪ್ರತೀಕ್ ಶೆಟ್ಟಿನ ಸಿಸಿಬಿ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಈತನನ್ನ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಹಾಜರುಪಡಿಸಲಾಗಿತ್ತು.

ಇದನ್ನೂ ಓದಿ: ರಾಗಿಣಿ, ರವಿಶಂಕರ್​ ಹೆಸರು ಬಾಯಿಬಿಟ್ಟಿದ್ದ ಟೆಕ್ಕಿ A15 ಅರೆಸ್ಟ್

Published On - 5:09 pm, Fri, 11 September 20

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು