AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drugs ಜಾಲ: ವಿರೇನ್​ ಆಪ್ತ ಆದಿತ್ಯ ಅರೆಸ್ಟ್, A15 ಶೆಟ್ಟಿ ಪೊಲೀಸ್​ ಕಸ್ಟಡಿಗೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಆರೋಪಿ ವಿರೇನ್​ ಖನ್ನಾ ಆಪ್ತ ಆದಿತ್ಯ ಅಗರ್​​ವಾಲ್​ನ ಬಂಧನವಾಗಿದೆ. ಹರಿಯಾಣ ಮೂಲದ ಆದಿತ್ಯ ಅಗರ್​​ವಾಲ್​ನ CCB ಅಧಿಕಾರಿಗಳು ಬಂಧಿಸಿದ್ದಾರೆ. ಆದಿತ್ಯ ಡ್ರಗ್ಸ್​ ದಂಧೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹಾಗಾಗಿ, ಸದ್ಯಕ್ಕೆ ಬೆಂಗಳೂರಿನಲ್ಲಿ ನೆಲೆಸಿದ್ದ ಆದಿತ್ಯ ಅಗರ್​​ವಾಲ್​ನ CCB ತಂಡವೊಂದು ಬಂಧಿಸಿದೆ. ಪ್ರಕರಣದ A3 ಆರೋಪಿ ವಿರೇನ್ ಖನ್ನಾ ಸಹಚರನಂತೆ ಕೆಲಸ ಮಾಡುತ್ತಿದ್ದ ಆದಿತ್ಯ ಡ್ರಗ್ ಪೆಡ್ಲರ್​ಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ಹಾಗಾಗಿ, CCB […]

Drugs ಜಾಲ: ವಿರೇನ್​ ಆಪ್ತ ಆದಿತ್ಯ ಅರೆಸ್ಟ್, A15 ಶೆಟ್ಟಿ ಪೊಲೀಸ್​ ಕಸ್ಟಡಿಗೆ
KUSHAL V
|

Updated on:Sep 11, 2020 | 5:39 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಆರೋಪಿ ವಿರೇನ್​ ಖನ್ನಾ ಆಪ್ತ ಆದಿತ್ಯ ಅಗರ್​​ವಾಲ್​ನ ಬಂಧನವಾಗಿದೆ. ಹರಿಯಾಣ ಮೂಲದ ಆದಿತ್ಯ ಅಗರ್​​ವಾಲ್​ನ CCB ಅಧಿಕಾರಿಗಳು ಬಂಧಿಸಿದ್ದಾರೆ.

ಆದಿತ್ಯ ಡ್ರಗ್ಸ್​ ದಂಧೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹಾಗಾಗಿ, ಸದ್ಯಕ್ಕೆ ಬೆಂಗಳೂರಿನಲ್ಲಿ ನೆಲೆಸಿದ್ದ ಆದಿತ್ಯ ಅಗರ್​​ವಾಲ್​ನ CCB ತಂಡವೊಂದು ಬಂಧಿಸಿದೆ. ಪ್ರಕರಣದ A3 ಆರೋಪಿ ವಿರೇನ್ ಖನ್ನಾ ಸಹಚರನಂತೆ ಕೆಲಸ ಮಾಡುತ್ತಿದ್ದ ಆದಿತ್ಯ ಡ್ರಗ್ ಪೆಡ್ಲರ್​ಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ. ಹಾಗಾಗಿ, CCB ಅಧಿಕಾರಿಗಳು ಸರ್ಚ್ ವಾರಂಟ್ ಪಡೆದು ಅಗರ್​​ವಾಲ್​​ ಮನೆಯನ್ನ ತಡರಾತ್ರಿ ಪರಿಶೀಲಿಸಿದ್ದರು.

A15 ಆರೋಪಿ ಪ್ರತೀಕ್ ಶೆಟ್ಟಿ ಪೊಲೀಸ್​ ಕಸ್ಟಡಿಗೆ ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿ ಪ್ರತೀಕ್ ಶೆಟ್ಟಿನ ಸೆಪ್ಟೆಂಬರ್​​ 15ರವರೆಗೆ CCB ವಶಕ್ಕೆ ನೀಡಲಾಗಿದೆ. ಪ್ರತೀಕ್ ಶೆಟ್ಟಿನ ಸಿಸಿಬಿ ವಶಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಈತನನ್ನ ವಿಡಿಯೋ ಕಾನ್ಫರೆನ್ಸ್​ ಮೂಲಕ ಜಡ್ಜ್​ ಮುಂದೆ ಹಾಜರುಪಡಿಸಲಾಗಿತ್ತು.

ಇದನ್ನೂ ಓದಿ: ರಾಗಿಣಿ, ರವಿಶಂಕರ್​ ಹೆಸರು ಬಾಯಿಬಿಟ್ಟಿದ್ದ ಟೆಕ್ಕಿ A15 ಅರೆಸ್ಟ್

Published On - 5:09 pm, Fri, 11 September 20

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​